ಬ್ರೇಕಿಂಗ್ ನ್ಯೂಸ್
22-04-25 07:37 pm Bangalore Correspondent ಕ್ರೈಂ
ಬೆಂಗಳೂರು, ಎ.22 : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಐವರು ಸಾವಿಗೀಡಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿಜಯನಗರ ನಿವಾಸಿ ಮಂಜುನಾಥ್ ರಾವ್ (47) ಮೃತಪಟ್ಟವರು.
ಮಂಜುನಾಥ್ ರಾವ್ ಕುಟುಂಬ ಸಮೇತರಾಗಿ ಏಪ್ರಿಲ್ 19 ರಂದು ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದು 24ರಂದು ಹಿಂತಿರುಗಿ ಬರಬೇಕಿತ್ತು. ಪ್ರವಾಸದಲ್ಲಿದ್ದಾಗ ಪಹಲ್ಗಾಮ್ ಬಳಿ ಭಯೋತ್ಪಾದಕ ದಾಳಿ ನಡೆದಿದ್ದು, ಸ್ಥಳದಲ್ಲೇ ಮಂಜುನಾಥ್ ರಾವ್ ಮೃತಪಟ್ಟಿದ್ದಾರೆ. ಕೂಡಲೇ ಭದ್ರತಾ ಪಡೆಗಳು ಸುತ್ತಿವರಿದಿದ್ದು ಅವರ ಪತ್ನಿ ಪಲ್ಲವಿ ಮತ್ತು ಪುತ್ರ ಅಭಿಜೇಯ ಅವರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಿದ್ದಾರೆ.



ಪಲ್ಲವಿ ಬೀರೂರಿನಲ್ಲಿ ಅಡಿಕೆ ಮಾರುಕಟ್ಟೆ ಸಹಕಾರಿ ಸಂಘದಲ್ಲಿ ಮ್ಯಾನೇಜರ್ ಆಗಿದ್ದರು. ಬೀರೂರು ಮತ್ತು ಸಾಗರದ ಇನ್ನೂ ಕೆಲವರು ಸೇರಿ ಕಾಶ್ಮೀರ ಪ್ರವಾಸ ತೆರಳಿದ್ದರು.
ಪಹಲ್ಗಾಮ್ ಬಳಿಯ ಬೈಸಾರಣ್ ಎಂಬ ಜಾಗಕ್ಕೆ ಪ್ರವಾಸಿಗರು ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಹತ್ತಿರದಿಂದಲೇ ಗುಂಡಿನ ದಾಳಿ ನಡೆಸಿದ್ದಾನೆ. ಸ್ಥಳದಲ್ಲಿದ್ದ 12 ಪ್ರವಾಸಿಗರು ಗಾಯಗೊಂಡಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ. ಕೂಡಲೇ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
In a tragic incident, realtor from Shivamogga was reportedly shot dead by suspected militants at Phalgam region in Jammu & Kashmir on Tuesday. he wife of Manjunath, who was killed in the attack. Wife of the victim said, "We went to Kashmir on April 19 on a tour. As it is a hilly region, tourists have to hire horses to pass through the valley. We had such a good time all these days and suddenly this tragic accident happened," Pallavi said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm