ಬ್ರೇಕಿಂಗ್ ನ್ಯೂಸ್
24-04-25 12:58 pm Mangaluru Correspondent ಕ್ರೈಂ
ಉಳ್ಳಾಲ, ಎ.24: ಸರಕಾರಿ ನಗರ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಬಸ್ ನಿರ್ವಾಹಕನ ವೀಡಿಯೋ ವೈರಲ್ ಆಗಿದ್ದು ಕೂಡಲೇ ಕಾರ್ಯ ಪೃವೃತ್ತರಾದ ಕೊಣಾಜೆ ಪೊಲೀಸರು ಆರೋಪಿಯನ್ನ ವಶಕ್ಕೆ ತೆಗೆದುಕೊಂಡಿದ್ದಾರೆ.
ಮಂಗಳೂರು-ಮುಡಿಪು ನಡುವೆ ಸಂಚರಿಸುವ ಸರಕಾರಿ ನಗರ ಸಾರಿಗೆ ಬಸ್ಸಿನ ನಿರ್ವಾಹಕ ಬಾಗಲಕೋಟೆ ಮೂಲದ ಪ್ರದೀಪ್ ಎಂಬಾತನನ್ನ ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಸ್ಸಿನ ಸೀಟಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಯುವತಿಯೋರ್ವಳು ಗಾಢ ನಿದ್ದೆಗೆ ಜಾರಿದ್ದು ಈ ವೇಳೆ ಬಸ್ಸು ನಿರ್ವಾಹಕ ಪ್ರದೀಪ್ ಯುವತಿಯ ಎದೆಯ ಭಾಗವನ್ನ ಸವರಿ ಲೈಂಗಿಕ ಕಿರುಕುಳ ನೀಡುತ್ತಿರುವ ಕುಕೃತ್ಯವನ್ನ ಸಹ ಪ್ರಯಾಣಿಕರೋರ್ವರು ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.

ಘಟನೆಯು ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಜಪ್ಪಿನ ಮುಗೇರು ಪ್ರದೇಶದಲ್ಲಿ ನಿನ್ನೆ ನಡೆದಿದೆಯೆಂದು ಹೇಳಲಾಗಿದೆ.ಸರಕಾರಿ ಬಸ್ಸು ನಿರ್ವಾಹಕನ ಅಶ್ಲೀಲ ವರ್ತನೆಯ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಕೊಣಾಜೆ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಕಂಕನಾಡಿ ನಗರ ಠಾಣಾ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆ ಇದೆ. ಚಲಿಸುವ ಬಸ್ಸಿನಲ್ಲೇ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್ ವಿರುದ್ಧ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
Sexual harassment involving a government transport bus conductor has garnered widespread attention after a video of his lewd behavior went viral on social media. The conductor, identified as Pradeep, was arrested by local police following public outcry over the incident.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm