ಬ್ರೇಕಿಂಗ್ ನ್ಯೂಸ್
24-04-25 12:58 pm Mangaluru Correspondent ಕ್ರೈಂ
ಉಳ್ಳಾಲ, ಎ.24: ಸರಕಾರಿ ನಗರ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಬಸ್ ನಿರ್ವಾಹಕನ ವೀಡಿಯೋ ವೈರಲ್ ಆಗಿದ್ದು ಕೂಡಲೇ ಕಾರ್ಯ ಪೃವೃತ್ತರಾದ ಕೊಣಾಜೆ ಪೊಲೀಸರು ಆರೋಪಿಯನ್ನ ವಶಕ್ಕೆ ತೆಗೆದುಕೊಂಡಿದ್ದಾರೆ.
ಮಂಗಳೂರು-ಮುಡಿಪು ನಡುವೆ ಸಂಚರಿಸುವ ಸರಕಾರಿ ನಗರ ಸಾರಿಗೆ ಬಸ್ಸಿನ ನಿರ್ವಾಹಕ ಬಾಗಲಕೋಟೆ ಮೂಲದ ಪ್ರದೀಪ್ ಎಂಬಾತನನ್ನ ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಸ್ಸಿನ ಸೀಟಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಯುವತಿಯೋರ್ವಳು ಗಾಢ ನಿದ್ದೆಗೆ ಜಾರಿದ್ದು ಈ ವೇಳೆ ಬಸ್ಸು ನಿರ್ವಾಹಕ ಪ್ರದೀಪ್ ಯುವತಿಯ ಎದೆಯ ಭಾಗವನ್ನ ಸವರಿ ಲೈಂಗಿಕ ಕಿರುಕುಳ ನೀಡುತ್ತಿರುವ ಕುಕೃತ್ಯವನ್ನ ಸಹ ಪ್ರಯಾಣಿಕರೋರ್ವರು ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.

ಘಟನೆಯು ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಜಪ್ಪಿನ ಮುಗೇರು ಪ್ರದೇಶದಲ್ಲಿ ನಿನ್ನೆ ನಡೆದಿದೆಯೆಂದು ಹೇಳಲಾಗಿದೆ.ಸರಕಾರಿ ಬಸ್ಸು ನಿರ್ವಾಹಕನ ಅಶ್ಲೀಲ ವರ್ತನೆಯ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಕೊಣಾಜೆ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಕಂಕನಾಡಿ ನಗರ ಠಾಣಾ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆ ಇದೆ. ಚಲಿಸುವ ಬಸ್ಸಿನಲ್ಲೇ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್ ವಿರುದ್ಧ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
Sexual harassment involving a government transport bus conductor has garnered widespread attention after a video of his lewd behavior went viral on social media. The conductor, identified as Pradeep, was arrested by local police following public outcry over the incident.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm