ಬ್ರೇಕಿಂಗ್ ನ್ಯೂಸ್
27-04-25 10:59 pm Mangalore Correspondent ಕ್ರೈಂ
Photo credits : Representative Image
ಮಂಗಳೂರು, ಎ.27 : ನಗರ ಹೊರವಲಯದ ಕುಡುಪು ಬಳಿಯಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತನನ್ನು ಕೂಲಿ ಕಾರ್ಮಿಕನೆಂದು ಗುರುತಿಸಲಾಗಿದ್ದು, ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಅಸಹಜ ಸಾವಿನ ಬಗ್ಗೆ ಕೇಸು ದಾಖಲಿಸಿದ್ದಾರೆ.
ಮೃತನ ಗುರುತು ಪತ್ತೆಯಾಗಿಲ್ಲ. ಸ್ಥಳೀಯರ ಮಾಹಿತಿ ಪ್ರಕಾರ, ಕುಡುಪು ದೇವಸ್ಥಾನ ಬಳಿಯ ಗದ್ದೆಯಲ್ಲಿ ಕ್ರಿಕೆಟ್ ನಡೆಯುತ್ತಿದ್ದಾಗ ಪಾನಮತ್ತ ವ್ಯಕ್ತಿಯೊಬ್ಬ ಬಂದು ಗಲಾಟೆ ಮಾಡಿದ್ದಾನೆ. ಆತನ ಮೇಲೆ ತಂಡವೊಂದು ಹಲ್ಲೆ ಮಾಡಿದ್ದು, ಆನಂತರ ಬಿಟ್ಟು ಹೋಗಿದ್ದರು ಎನ್ನಲಾಗಿದೆ.
ಗಾಯಗೊಂಡಿದ್ದ ವ್ಯಕ್ತಿ ಅಲ್ಲಿಯೇ ಬಿದ್ದುಕೊಂಡಿದ್ದು, ಬಿಸಿಲಿನಿಂದಾಗಿ ಸಾವನ್ನಪ್ಪಿದ್ದಾನೆ. ಆದರೆ ಈ ವ್ಯಕ್ತಿ ಯಾರು, ಎಲ್ಲಿಂದ ಬಂದಿದ್ದ ಅನ್ನುವುದು ಪೊಲೀಸರಿಗೆ ತಿಳಿದಿಲ್ಲ. ಹಿಂದಿ ಮಾತನಾಡುತ್ತಿದ್ದ ಎಂದು ಕೆಲವರು ಹೇಳಿದ್ದಾರೆ. ಪೊಲೀಸರು ಸಾವಿನ ಕಾರಣದ ಬಗ್ಗೆ ಪೋಸ್ಟ್ ಮಾರ್ಟಂ ರಿಪೋರ್ಟ್ ಬಳಿಕವೇ ಹೇಳಬೇಕು. ಮೇಲ್ನೋಟಕ್ಕೆ ಕೊಲೆಯೆಂದು ಅನಿಸುತ್ತಿಲ್ಲ ಎಂದು ತಿಳಿಸಿದ್ದಾರೆ.
Mangalore Unidentified body found at Kudupu in Mangalore, Murder suspected. A case has been registered at the rural police station.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm