ಬ್ರೇಕಿಂಗ್ ನ್ಯೂಸ್
27-04-25 10:59 pm Mangalore Correspondent ಕ್ರೈಂ
Photo credits : Representative Image
ಮಂಗಳೂರು, ಎ.27 : ನಗರ ಹೊರವಲಯದ ಕುಡುಪು ಬಳಿಯಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತನನ್ನು ಕೂಲಿ ಕಾರ್ಮಿಕನೆಂದು ಗುರುತಿಸಲಾಗಿದ್ದು, ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಅಸಹಜ ಸಾವಿನ ಬಗ್ಗೆ ಕೇಸು ದಾಖಲಿಸಿದ್ದಾರೆ.
ಮೃತನ ಗುರುತು ಪತ್ತೆಯಾಗಿಲ್ಲ. ಸ್ಥಳೀಯರ ಮಾಹಿತಿ ಪ್ರಕಾರ, ಕುಡುಪು ದೇವಸ್ಥಾನ ಬಳಿಯ ಗದ್ದೆಯಲ್ಲಿ ಕ್ರಿಕೆಟ್ ನಡೆಯುತ್ತಿದ್ದಾಗ ಪಾನಮತ್ತ ವ್ಯಕ್ತಿಯೊಬ್ಬ ಬಂದು ಗಲಾಟೆ ಮಾಡಿದ್ದಾನೆ. ಆತನ ಮೇಲೆ ತಂಡವೊಂದು ಹಲ್ಲೆ ಮಾಡಿದ್ದು, ಆನಂತರ ಬಿಟ್ಟು ಹೋಗಿದ್ದರು ಎನ್ನಲಾಗಿದೆ.
ಗಾಯಗೊಂಡಿದ್ದ ವ್ಯಕ್ತಿ ಅಲ್ಲಿಯೇ ಬಿದ್ದುಕೊಂಡಿದ್ದು, ಬಿಸಿಲಿನಿಂದಾಗಿ ಸಾವನ್ನಪ್ಪಿದ್ದಾನೆ. ಆದರೆ ಈ ವ್ಯಕ್ತಿ ಯಾರು, ಎಲ್ಲಿಂದ ಬಂದಿದ್ದ ಅನ್ನುವುದು ಪೊಲೀಸರಿಗೆ ತಿಳಿದಿಲ್ಲ. ಹಿಂದಿ ಮಾತನಾಡುತ್ತಿದ್ದ ಎಂದು ಕೆಲವರು ಹೇಳಿದ್ದಾರೆ. ಪೊಲೀಸರು ಸಾವಿನ ಕಾರಣದ ಬಗ್ಗೆ ಪೋಸ್ಟ್ ಮಾರ್ಟಂ ರಿಪೋರ್ಟ್ ಬಳಿಕವೇ ಹೇಳಬೇಕು. ಮೇಲ್ನೋಟಕ್ಕೆ ಕೊಲೆಯೆಂದು ಅನಿಸುತ್ತಿಲ್ಲ ಎಂದು ತಿಳಿಸಿದ್ದಾರೆ.
Mangalore Unidentified body found at Kudupu in Mangalore, Murder suspected. A case has been registered at the rural police station.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm