ಬ್ರೇಕಿಂಗ್ ನ್ಯೂಸ್
27-04-25 10:59 pm Mangalore Correspondent ಕ್ರೈಂ
Photo credits : Representative Image
ಮಂಗಳೂರು, ಎ.27 : ನಗರ ಹೊರವಲಯದ ಕುಡುಪು ಬಳಿಯಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಮೃತನನ್ನು ಕೂಲಿ ಕಾರ್ಮಿಕನೆಂದು ಗುರುತಿಸಲಾಗಿದ್ದು, ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಅಸಹಜ ಸಾವಿನ ಬಗ್ಗೆ ಕೇಸು ದಾಖಲಿಸಿದ್ದಾರೆ.
ಮೃತನ ಗುರುತು ಪತ್ತೆಯಾಗಿಲ್ಲ. ಸ್ಥಳೀಯರ ಮಾಹಿತಿ ಪ್ರಕಾರ, ಕುಡುಪು ದೇವಸ್ಥಾನ ಬಳಿಯ ಗದ್ದೆಯಲ್ಲಿ ಕ್ರಿಕೆಟ್ ನಡೆಯುತ್ತಿದ್ದಾಗ ಪಾನಮತ್ತ ವ್ಯಕ್ತಿಯೊಬ್ಬ ಬಂದು ಗಲಾಟೆ ಮಾಡಿದ್ದಾನೆ. ಆತನ ಮೇಲೆ ತಂಡವೊಂದು ಹಲ್ಲೆ ಮಾಡಿದ್ದು, ಆನಂತರ ಬಿಟ್ಟು ಹೋಗಿದ್ದರು ಎನ್ನಲಾಗಿದೆ.
ಗಾಯಗೊಂಡಿದ್ದ ವ್ಯಕ್ತಿ ಅಲ್ಲಿಯೇ ಬಿದ್ದುಕೊಂಡಿದ್ದು, ಬಿಸಿಲಿನಿಂದಾಗಿ ಸಾವನ್ನಪ್ಪಿದ್ದಾನೆ. ಆದರೆ ಈ ವ್ಯಕ್ತಿ ಯಾರು, ಎಲ್ಲಿಂದ ಬಂದಿದ್ದ ಅನ್ನುವುದು ಪೊಲೀಸರಿಗೆ ತಿಳಿದಿಲ್ಲ. ಹಿಂದಿ ಮಾತನಾಡುತ್ತಿದ್ದ ಎಂದು ಕೆಲವರು ಹೇಳಿದ್ದಾರೆ. ಪೊಲೀಸರು ಸಾವಿನ ಕಾರಣದ ಬಗ್ಗೆ ಪೋಸ್ಟ್ ಮಾರ್ಟಂ ರಿಪೋರ್ಟ್ ಬಳಿಕವೇ ಹೇಳಬೇಕು. ಮೇಲ್ನೋಟಕ್ಕೆ ಕೊಲೆಯೆಂದು ಅನಿಸುತ್ತಿಲ್ಲ ಎಂದು ತಿಳಿಸಿದ್ದಾರೆ.
Mangalore Unidentified body found at Kudupu in Mangalore, Murder suspected. A case has been registered at the rural police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm