ಬ್ರೇಕಿಂಗ್ ನ್ಯೂಸ್
28-04-25 11:39 am Mangalore Correspondent ಕ್ರೈಂ
ಮಂಗಳೂರು, ಎ.28 : ನೂರಾರು ಯುವತಿಯರ ಜೊತೆಗೆ ಕಾಮಕೇಳಿ ನಡೆಸಿ, ಅದರ ವಿಡಿಯೋ ಲೀಕ್ ಆಗಿದ್ದರಿಂದ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಾಮಕಾಂಡ ಹೊರಬಂದಿತ್ತು. ಇದೀಗ ಅಂತಹದ್ದೇ ಕೃತ್ಯ ಎಸಗಿದ ಜೂನಿಯರ್ ಪ್ರಜ್ವಲ್ ರೇವಣ್ಣ ರೀತಿಯ ಕಾಮುಕ ಬೆಳ್ತಂಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ.
ಬೆಳ್ತಂಗಡಿಯ ಖಾಸಗಿ ಕಾಲೇಜು ಒಂದರಲ್ಲಿ ಪದವಿ ವಿದ್ಯಾರ್ಥಿ ಮತ್ತು ಕಬಡ್ಡಿ ಆಟಗಾರನೂ ಆಗಿರುವ ಕಾರ್ಕಳ ಮೂಲದ ಸೈಯದ್ ಎಂಬ ಯುವಕ ಬೆಳ್ತಂಗಡಿಯಲ್ಲಿ ಅರೆಸ್ಟ್ ಆಗಿದ್ದಾನೆ. ವಿದ್ಯಾರ್ಥಿನಿಯರು ಸೇರಿದಂತೆ ಹತ್ತಾರು ಯುವತಿಯರ ಜೊತೆಗಿನ ಸೆಕ್ಸ್ ವಿಡಿಯೋ ಆತನ ಮೊಬೈಲ್ ನಲ್ಲಿ ಪತ್ತೆಯಾಗಿದೆ.
ಹುಡುಗಿಯರಿಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳ ಯುವಕರು ಆತನನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ, ಮೊಬೈಲ್ ಚೆಕ್ ಮಾಡಿದಾಗ ಯುವತಿಯರ ಜೊತೆಗಿನ ಹಲವಾರು ಸೆಕ್ಸ್ ವಿಡಿಯೋಗಳು ಕಂಡುಬಂದಿದ್ದು ಅದನ್ನು ಮುಂದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದನೇ ಎಂಬ ಅನುಮಾನ ವ್ಯಕ್ತವಾಗಿದೆ.
ಅನ್ಯಕೋಮಿನ ವಿದ್ಯಾರ್ಥಿನಿಗಳಿಗೂ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದುದರಿಂದ ಸೈಯದ್ ನನ್ನು ಕರೆದು ವಿಚಾರಿಸಲಾಗಿತ್ತು. ಮೊಬೈಲ್ ಕಿತ್ತುಕೊಂಡು ನೋಡಿದಾಗ ಹುಡುಗಿಯರ ಫೋಟೊ, ಅವರ ಜೊತೆಗಿನ ಸರಸ-ಸಲ್ಲಾಪದ ವಿಡಿಯೋ ಪತ್ತೆಯಾಗಿದ್ದರಿಂದ ಆತನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ಪೊಲೀಸರು ಅಪ್ರಾಪ್ತ ಯುವತಿಯರಿಗೆ ಆರೋಪಿ ಸೈಯದ್ ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿದ್ದರಿಂದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
In a shocking turn of events, a youth from Karkala has been arrested for blackmailing several women using intimate photos and sex videos. The accused, identified as Sayed, is a kabaddi player by profession. He allegedly used the videos to extort and intimidate the victims, threatening to release their private content unless they complied with his demands.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm