ಬ್ರೇಕಿಂಗ್ ನ್ಯೂಸ್
28-04-25 11:39 am Mangalore Correspondent ಕ್ರೈಂ
ಮಂಗಳೂರು, ಎ.28 : ನೂರಾರು ಯುವತಿಯರ ಜೊತೆಗೆ ಕಾಮಕೇಳಿ ನಡೆಸಿ, ಅದರ ವಿಡಿಯೋ ಲೀಕ್ ಆಗಿದ್ದರಿಂದ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಾಮಕಾಂಡ ಹೊರಬಂದಿತ್ತು. ಇದೀಗ ಅಂತಹದ್ದೇ ಕೃತ್ಯ ಎಸಗಿದ ಜೂನಿಯರ್ ಪ್ರಜ್ವಲ್ ರೇವಣ್ಣ ರೀತಿಯ ಕಾಮುಕ ಬೆಳ್ತಂಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ.
ಬೆಳ್ತಂಗಡಿಯ ಖಾಸಗಿ ಕಾಲೇಜು ಒಂದರಲ್ಲಿ ಪದವಿ ವಿದ್ಯಾರ್ಥಿ ಮತ್ತು ಕಬಡ್ಡಿ ಆಟಗಾರನೂ ಆಗಿರುವ ಕಾರ್ಕಳ ಮೂಲದ ಸೈಯದ್ ಎಂಬ ಯುವಕ ಬೆಳ್ತಂಗಡಿಯಲ್ಲಿ ಅರೆಸ್ಟ್ ಆಗಿದ್ದಾನೆ. ವಿದ್ಯಾರ್ಥಿನಿಯರು ಸೇರಿದಂತೆ ಹತ್ತಾರು ಯುವತಿಯರ ಜೊತೆಗಿನ ಸೆಕ್ಸ್ ವಿಡಿಯೋ ಆತನ ಮೊಬೈಲ್ ನಲ್ಲಿ ಪತ್ತೆಯಾಗಿದೆ.

ಹುಡುಗಿಯರಿಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳ ಯುವಕರು ಆತನನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ, ಮೊಬೈಲ್ ಚೆಕ್ ಮಾಡಿದಾಗ ಯುವತಿಯರ ಜೊತೆಗಿನ ಹಲವಾರು ಸೆಕ್ಸ್ ವಿಡಿಯೋಗಳು ಕಂಡುಬಂದಿದ್ದು ಅದನ್ನು ಮುಂದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದನೇ ಎಂಬ ಅನುಮಾನ ವ್ಯಕ್ತವಾಗಿದೆ.
ಅನ್ಯಕೋಮಿನ ವಿದ್ಯಾರ್ಥಿನಿಗಳಿಗೂ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದುದರಿಂದ ಸೈಯದ್ ನನ್ನು ಕರೆದು ವಿಚಾರಿಸಲಾಗಿತ್ತು. ಮೊಬೈಲ್ ಕಿತ್ತುಕೊಂಡು ನೋಡಿದಾಗ ಹುಡುಗಿಯರ ಫೋಟೊ, ಅವರ ಜೊತೆಗಿನ ಸರಸ-ಸಲ್ಲಾಪದ ವಿಡಿಯೋ ಪತ್ತೆಯಾಗಿದ್ದರಿಂದ ಆತನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ಪೊಲೀಸರು ಅಪ್ರಾಪ್ತ ಯುವತಿಯರಿಗೆ ಆರೋಪಿ ಸೈಯದ್ ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿದ್ದರಿಂದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
In a shocking turn of events, a youth from Karkala has been arrested for blackmailing several women using intimate photos and sex videos. The accused, identified as Sayed, is a kabaddi player by profession. He allegedly used the videos to extort and intimidate the victims, threatening to release their private content unless they complied with his demands.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm