ಬ್ರೇಕಿಂಗ್ ನ್ಯೂಸ್
28-04-25 11:39 am Mangalore Correspondent ಕ್ರೈಂ
ಮಂಗಳೂರು, ಎ.28 : ನೂರಾರು ಯುವತಿಯರ ಜೊತೆಗೆ ಕಾಮಕೇಳಿ ನಡೆಸಿ, ಅದರ ವಿಡಿಯೋ ಲೀಕ್ ಆಗಿದ್ದರಿಂದ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಾಮಕಾಂಡ ಹೊರಬಂದಿತ್ತು. ಇದೀಗ ಅಂತಹದ್ದೇ ಕೃತ್ಯ ಎಸಗಿದ ಜೂನಿಯರ್ ಪ್ರಜ್ವಲ್ ರೇವಣ್ಣ ರೀತಿಯ ಕಾಮುಕ ಬೆಳ್ತಂಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ.
ಬೆಳ್ತಂಗಡಿಯ ಖಾಸಗಿ ಕಾಲೇಜು ಒಂದರಲ್ಲಿ ಪದವಿ ವಿದ್ಯಾರ್ಥಿ ಮತ್ತು ಕಬಡ್ಡಿ ಆಟಗಾರನೂ ಆಗಿರುವ ಕಾರ್ಕಳ ಮೂಲದ ಸೈಯದ್ ಎಂಬ ಯುವಕ ಬೆಳ್ತಂಗಡಿಯಲ್ಲಿ ಅರೆಸ್ಟ್ ಆಗಿದ್ದಾನೆ. ವಿದ್ಯಾರ್ಥಿನಿಯರು ಸೇರಿದಂತೆ ಹತ್ತಾರು ಯುವತಿಯರ ಜೊತೆಗಿನ ಸೆಕ್ಸ್ ವಿಡಿಯೋ ಆತನ ಮೊಬೈಲ್ ನಲ್ಲಿ ಪತ್ತೆಯಾಗಿದೆ.

ಹುಡುಗಿಯರಿಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ಹಿಂದು ಸಂಘಟನೆಗಳ ಯುವಕರು ಆತನನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ, ಮೊಬೈಲ್ ಚೆಕ್ ಮಾಡಿದಾಗ ಯುವತಿಯರ ಜೊತೆಗಿನ ಹಲವಾರು ಸೆಕ್ಸ್ ವಿಡಿಯೋಗಳು ಕಂಡುಬಂದಿದ್ದು ಅದನ್ನು ಮುಂದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದನೇ ಎಂಬ ಅನುಮಾನ ವ್ಯಕ್ತವಾಗಿದೆ.
ಅನ್ಯಕೋಮಿನ ವಿದ್ಯಾರ್ಥಿನಿಗಳಿಗೂ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡುತ್ತಿದ್ದುದರಿಂದ ಸೈಯದ್ ನನ್ನು ಕರೆದು ವಿಚಾರಿಸಲಾಗಿತ್ತು. ಮೊಬೈಲ್ ಕಿತ್ತುಕೊಂಡು ನೋಡಿದಾಗ ಹುಡುಗಿಯರ ಫೋಟೊ, ಅವರ ಜೊತೆಗಿನ ಸರಸ-ಸಲ್ಲಾಪದ ವಿಡಿಯೋ ಪತ್ತೆಯಾಗಿದ್ದರಿಂದ ಆತನಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಳ್ತಂಗಡಿ ಪೊಲೀಸರು ಅಪ್ರಾಪ್ತ ಯುವತಿಯರಿಗೆ ಆರೋಪಿ ಸೈಯದ್ ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿದ್ದರಿಂದ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
In a shocking turn of events, a youth from Karkala has been arrested for blackmailing several women using intimate photos and sex videos. The accused, identified as Sayed, is a kabaddi player by profession. He allegedly used the videos to extort and intimidate the victims, threatening to release their private content unless they complied with his demands.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm