ಬ್ರೇಕಿಂಗ್ ನ್ಯೂಸ್
02-05-25 12:00 pm Mangalore Correspondent ಕ್ರೈಂ
ಉಳ್ಳಾಲ, ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಯುಧದಿಂದ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ತೊಕ್ಕೊಟ್ಟು ಮಾಯಾ ಬಾರ್ ಬಳಿ ನಡೆದಿದ್ದು, ಕೃತ್ಯವು ಬಜಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರವೆಂದು ಹೇಳಲಾಗುತ್ತಿದೆ.
ಅಳೇಕಲ ನಿವಾಸಿ ಫೈಝಲ್ ಗಾಯಗೊಂಡಿರುವ ವ್ಯಕ್ತಿ. ಫೈಝಲ್ ಗುರುವಾರ ಮಧ್ಯರಾತ್ರಿ 12.30 ಗಂಟೆಗೆ ಒಂಭತ್ತುಕೆರೆಯ ಪತ್ನಿ ಮನೆಯಿಂದ ಕಲ್ಲಾಪುವಿನ ಗ್ಲೋಬಲ್ ಮಾರುಕಟ್ಟೆಗೆ ತನ್ನ ಸ್ಕೂಟರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಬೈಕ್ ಒಂದರಲ್ಲಿ ಹಿಂಬಾಲಿಸಿ ಬಂದ ಇಬ್ಬರು ದುಷ್ಕರ್ಮಿಗಳು ತಲ್ವಾರು ಬೀಸಿದ್ದಾರೆನ್ನಲಾಗಿದೆ. ಮತ್ತೊಂದು ಬೈಕಲ್ಲಿ ಮತ್ತಿಬ್ಬರು ಯುವಕರು ಮಾರಕಾಯುಧಗಳೊಂದಿಗೆ ಬಂದಿದ್ದು ಎರಡು ಬೈಕಿನಲ್ಲಿ ನಾಲ್ವರು ಕಿಡಿಗೇಡಿಗಳೂ ಮಂಗಳೂರಿನ ಕಡೆ ಪಲಾಯನಗೈದಿದ್ದಾರೆಂದು ದೂರು ನೀಡಲಾಗಿದೆ.







ಘಟನೆಯಿಂದ ಫೈಝಲ್ ಬೆನ್ನಿಗೆ ಗಾಯವಾಗಿದ್ದು ಈ ಬಗ್ಗೆ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಉಳ್ಳಾಲ ಪೊಲೀಸರು ಘಟನೆ ನಡೆದಿದೆ ಎನ್ನಲಾದ ತೊಕ್ಕೊಟ್ಟುವಿನ ಮಾಯಾ ಬಾರ್ ಬಳಿಯ ಸಿಸಿಟಿವಿ ಫೂಟೇಜ್ ಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.
ಉಳ್ಳಾಲ ತಾಲೂಕಿನಲ್ಲಿ ಬಂದ್ ಯಶಸ್ವಿ
ತೊಕ್ಕೊಟ್ಟುವಿನಲ್ಲಿ ಹಿಂದೂ ಕಾರ್ಯಕರ್ತರು ಬೆಳಗ್ಗೆ ಹಿಂದೂಗಳ ಅಂಗಡಿ, ಮಳಿಗೆಗಳನ್ನು ಬಂದ್ ಮಾಡುವಂತೆ ಮಾಲೀಕರಲ್ಲಿ ವಿನಂತಿಸಿದ್ದಾರೆ. ಮಂಗಳೂರಿಗೆ ಬಾಡಿಗೆ ಹೊಡೆಯುತ್ತಿದ್ದ ರಿಕ್ಷಾಗಳನ್ನು ತಡೆದು ಚಾಲಕರಲ್ಲಿ ಬಂದ್ ಗೆ ಬೆಂಬಲ ನೀಡುವಂತೆ ಹೇಳಿದ್ದಾರೆ. ಸಾರಿಗೆ ಬಸ್ಸುಗಳು ಓಡಾಟ ನಡೆಸದೆ ಉಳ್ಳಾಲ, ತೊಕ್ಕೊಟ್ಟು ಪ್ರದೇಶಗಳು ಖಾಲಿಯಾಗಿ ಬಿಕೋ ಎನ್ನುತ್ತಿವೆ.
Tensions continue to rise in the wake of Suhas Shetty's murder, as a youth from Thokottu was reportedly targeted in an attempted attack by armed miscreants. According to sources, two individuals on a bike allegedly attempted to attack a youth named Fazil, who was on his way to work.
01-01-26 03:05 pm
Bangalore Correspondent
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm