ಬ್ರೇಕಿಂಗ್ ನ್ಯೂಸ್
02-05-25 12:00 pm Mangalore Correspondent ಕ್ರೈಂ
ಉಳ್ಳಾಲ, ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಯುಧದಿಂದ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ತೊಕ್ಕೊಟ್ಟು ಮಾಯಾ ಬಾರ್ ಬಳಿ ನಡೆದಿದ್ದು, ಕೃತ್ಯವು ಬಜಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರವೆಂದು ಹೇಳಲಾಗುತ್ತಿದೆ.
ಅಳೇಕಲ ನಿವಾಸಿ ಫೈಝಲ್ ಗಾಯಗೊಂಡಿರುವ ವ್ಯಕ್ತಿ. ಫೈಝಲ್ ಗುರುವಾರ ಮಧ್ಯರಾತ್ರಿ 12.30 ಗಂಟೆಗೆ ಒಂಭತ್ತುಕೆರೆಯ ಪತ್ನಿ ಮನೆಯಿಂದ ಕಲ್ಲಾಪುವಿನ ಗ್ಲೋಬಲ್ ಮಾರುಕಟ್ಟೆಗೆ ತನ್ನ ಸ್ಕೂಟರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಬೈಕ್ ಒಂದರಲ್ಲಿ ಹಿಂಬಾಲಿಸಿ ಬಂದ ಇಬ್ಬರು ದುಷ್ಕರ್ಮಿಗಳು ತಲ್ವಾರು ಬೀಸಿದ್ದಾರೆನ್ನಲಾಗಿದೆ. ಮತ್ತೊಂದು ಬೈಕಲ್ಲಿ ಮತ್ತಿಬ್ಬರು ಯುವಕರು ಮಾರಕಾಯುಧಗಳೊಂದಿಗೆ ಬಂದಿದ್ದು ಎರಡು ಬೈಕಿನಲ್ಲಿ ನಾಲ್ವರು ಕಿಡಿಗೇಡಿಗಳೂ ಮಂಗಳೂರಿನ ಕಡೆ ಪಲಾಯನಗೈದಿದ್ದಾರೆಂದು ದೂರು ನೀಡಲಾಗಿದೆ.







ಘಟನೆಯಿಂದ ಫೈಝಲ್ ಬೆನ್ನಿಗೆ ಗಾಯವಾಗಿದ್ದು ಈ ಬಗ್ಗೆ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಉಳ್ಳಾಲ ಪೊಲೀಸರು ಘಟನೆ ನಡೆದಿದೆ ಎನ್ನಲಾದ ತೊಕ್ಕೊಟ್ಟುವಿನ ಮಾಯಾ ಬಾರ್ ಬಳಿಯ ಸಿಸಿಟಿವಿ ಫೂಟೇಜ್ ಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.
ಉಳ್ಳಾಲ ತಾಲೂಕಿನಲ್ಲಿ ಬಂದ್ ಯಶಸ್ವಿ
ತೊಕ್ಕೊಟ್ಟುವಿನಲ್ಲಿ ಹಿಂದೂ ಕಾರ್ಯಕರ್ತರು ಬೆಳಗ್ಗೆ ಹಿಂದೂಗಳ ಅಂಗಡಿ, ಮಳಿಗೆಗಳನ್ನು ಬಂದ್ ಮಾಡುವಂತೆ ಮಾಲೀಕರಲ್ಲಿ ವಿನಂತಿಸಿದ್ದಾರೆ. ಮಂಗಳೂರಿಗೆ ಬಾಡಿಗೆ ಹೊಡೆಯುತ್ತಿದ್ದ ರಿಕ್ಷಾಗಳನ್ನು ತಡೆದು ಚಾಲಕರಲ್ಲಿ ಬಂದ್ ಗೆ ಬೆಂಬಲ ನೀಡುವಂತೆ ಹೇಳಿದ್ದಾರೆ. ಸಾರಿಗೆ ಬಸ್ಸುಗಳು ಓಡಾಟ ನಡೆಸದೆ ಉಳ್ಳಾಲ, ತೊಕ್ಕೊಟ್ಟು ಪ್ರದೇಶಗಳು ಖಾಲಿಯಾಗಿ ಬಿಕೋ ಎನ್ನುತ್ತಿವೆ.
Tensions continue to rise in the wake of Suhas Shetty's murder, as a youth from Thokottu was reportedly targeted in an attempted attack by armed miscreants. According to sources, two individuals on a bike allegedly attempted to attack a youth named Fazil, who was on his way to work.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 06:57 pm
HK News Desk
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
Mangalore Asha Pandit Death, Instagram: ಮಂಗಳೂ...
23-01-26 11:44 am
ಗಂಡ - ಹೆಂಡತಿ ಜಗಳ ; ಪುತ್ತೂರು ಕೋರ್ಟಿನಲ್ಲಿ ಜಡ್ಜ್...
22-01-26 02:55 pm
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
23-01-26 03:34 pm
Mangalore Correspondent
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm