ಬ್ರೇಕಿಂಗ್ ನ್ಯೂಸ್
02-05-25 12:00 pm Mangalore Correspondent ಕ್ರೈಂ
ಉಳ್ಳಾಲ, ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಯುಧದಿಂದ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ತೊಕ್ಕೊಟ್ಟು ಮಾಯಾ ಬಾರ್ ಬಳಿ ನಡೆದಿದ್ದು, ಕೃತ್ಯವು ಬಜಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರವೆಂದು ಹೇಳಲಾಗುತ್ತಿದೆ.
ಅಳೇಕಲ ನಿವಾಸಿ ಫೈಝಲ್ ಗಾಯಗೊಂಡಿರುವ ವ್ಯಕ್ತಿ. ಫೈಝಲ್ ಗುರುವಾರ ಮಧ್ಯರಾತ್ರಿ 12.30 ಗಂಟೆಗೆ ಒಂಭತ್ತುಕೆರೆಯ ಪತ್ನಿ ಮನೆಯಿಂದ ಕಲ್ಲಾಪುವಿನ ಗ್ಲೋಬಲ್ ಮಾರುಕಟ್ಟೆಗೆ ತನ್ನ ಸ್ಕೂಟರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಬೈಕ್ ಒಂದರಲ್ಲಿ ಹಿಂಬಾಲಿಸಿ ಬಂದ ಇಬ್ಬರು ದುಷ್ಕರ್ಮಿಗಳು ತಲ್ವಾರು ಬೀಸಿದ್ದಾರೆನ್ನಲಾಗಿದೆ. ಮತ್ತೊಂದು ಬೈಕಲ್ಲಿ ಮತ್ತಿಬ್ಬರು ಯುವಕರು ಮಾರಕಾಯುಧಗಳೊಂದಿಗೆ ಬಂದಿದ್ದು ಎರಡು ಬೈಕಿನಲ್ಲಿ ನಾಲ್ವರು ಕಿಡಿಗೇಡಿಗಳೂ ಮಂಗಳೂರಿನ ಕಡೆ ಪಲಾಯನಗೈದಿದ್ದಾರೆಂದು ದೂರು ನೀಡಲಾಗಿದೆ.







ಘಟನೆಯಿಂದ ಫೈಝಲ್ ಬೆನ್ನಿಗೆ ಗಾಯವಾಗಿದ್ದು ಈ ಬಗ್ಗೆ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಉಳ್ಳಾಲ ಪೊಲೀಸರು ಘಟನೆ ನಡೆದಿದೆ ಎನ್ನಲಾದ ತೊಕ್ಕೊಟ್ಟುವಿನ ಮಾಯಾ ಬಾರ್ ಬಳಿಯ ಸಿಸಿಟಿವಿ ಫೂಟೇಜ್ ಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ.
ಉಳ್ಳಾಲ ತಾಲೂಕಿನಲ್ಲಿ ಬಂದ್ ಯಶಸ್ವಿ
ತೊಕ್ಕೊಟ್ಟುವಿನಲ್ಲಿ ಹಿಂದೂ ಕಾರ್ಯಕರ್ತರು ಬೆಳಗ್ಗೆ ಹಿಂದೂಗಳ ಅಂಗಡಿ, ಮಳಿಗೆಗಳನ್ನು ಬಂದ್ ಮಾಡುವಂತೆ ಮಾಲೀಕರಲ್ಲಿ ವಿನಂತಿಸಿದ್ದಾರೆ. ಮಂಗಳೂರಿಗೆ ಬಾಡಿಗೆ ಹೊಡೆಯುತ್ತಿದ್ದ ರಿಕ್ಷಾಗಳನ್ನು ತಡೆದು ಚಾಲಕರಲ್ಲಿ ಬಂದ್ ಗೆ ಬೆಂಬಲ ನೀಡುವಂತೆ ಹೇಳಿದ್ದಾರೆ. ಸಾರಿಗೆ ಬಸ್ಸುಗಳು ಓಡಾಟ ನಡೆಸದೆ ಉಳ್ಳಾಲ, ತೊಕ್ಕೊಟ್ಟು ಪ್ರದೇಶಗಳು ಖಾಲಿಯಾಗಿ ಬಿಕೋ ಎನ್ನುತ್ತಿವೆ.
Tensions continue to rise in the wake of Suhas Shetty's murder, as a youth from Thokottu was reportedly targeted in an attempted attack by armed miscreants. According to sources, two individuals on a bike allegedly attempted to attack a youth named Fazil, who was on his way to work.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm