ಬ್ರೇಕಿಂಗ್ ನ್ಯೂಸ್
08-05-25 05:32 pm HK News Desk ಕ್ರೈಂ
ನವದೆಹಲಿ, ಮೇ 8: ಜೈಶ್ ಇ ಮಹಮ್ಮದ್ ಮುಖ್ಯಸ್ಥ ಮೋಸ್ಟ್ ವಾಂಟೆಡ್ ಉಗ್ರ ಮೌಲಾನಾ ಮಸೂದ್ ಅಜರ್ನ ಸೋದರ, ಮುಫ್ತಿ ಅಬ್ದುಲ್ ರೌಫ್ ಅಸ್ಗರ್ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಯಲ್ಲಿ ಬಲಿಯಾಗಿದ್ದಾನೆ.
1999ರಲ್ಲಿ ಭಾರತದಿಂದ ಕಂದಹಾರ್ ತೆರಳುತ್ತಿದ್ದ IC-814 ಪ್ರಯಾಣಿಕ ವಿಮಾನದ ಹೈಜಾಕ್ ಪ್ರಕರಣದಲ್ಲಿ ಅಬ್ದುಲ್ ರೌಫ್ ಅಸ್ಗರ್ ಮಾಸ್ಟರ್ ಮೈಂಡ್ ಆಗಿದ್ದ. ಮುಜಫರಬಾದ್ ನಲ್ಲಿರುವ ಜೈಶ್ ನೆಲೆಯ ಮೇಲೆ ಬಾಂಬ್ ದಾಳಿ ನಡೆಸಿದಾಗ ಮಸೂದ್ ಅಜರ್ ಪತ್ನಿ, ಸೋದರ ಸೇರಿದಂತೆ ಹತ್ತು ಮಂದಿ ಸಾವಿಗೀಡಾಗಿದ್ದರು.
ತೀವ್ರ ಗಾಯಗೊಂಡಿದ್ದ ಅಸ್ಗರ್ ಈಗ ಪ್ರಾಣ ಬಿಟ್ಟಿದ್ದಾನೆ. ಮುಫ್ತಿ ಅಬ್ದುಲ್ ರೌಫ್ ಅಸ್ಗರ್ನನ್ನು ಅಬ್ದುಲ್ ರೌಫ್ ಅಜರ್ ಅಂತಲೂ ಕರೆಯುತ್ತಿದ್ದರು. ಜೈಷ್-ಇ- ಮೊಹಮ್ಮದ್ ಸಂಘಟನೆಯ ಕಮಾಂಡರ್ ಹಾಗೂ ಭಾರತಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಂಡ್ ಉಗ್ರನೂ ಆಗಿದ್ದ.
ಭಾರತದ ದಾಳಿ ಬಗ್ಗೆ ಸ್ಥಳೀಯ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದ ಮಸೂದ್ ಅಜರ್, ನನ್ನ ಕುಟುಂಬದ 10 ಮಂದಿಯ ಜೀವ ಹೋಗಿದೆ ಎಂದು ತಿಳಿಸಿದ್ದ. ಇದೇ ಮೌಲಾನಾ ಮಸೂದ್ ಅಜರ್ನನ್ನು ಐಸಿ-814 ಕಂದಹಾರ್ ವಿಮಾನ ಅಪಹರಣ ಸಂದರ್ಭದಲ್ಲಿ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಬಳಿಕ ಪಾಕ್ಗೆ ಹೋಗಿ ಭಾರತದ ವಿರುದ್ಧ ಜೈಷ್-ಇ-ಮೊಹಮ್ಮದ್ ಸಂಘಟನೆ ಕಟ್ಟಿದ್ದ.
ಇದೇ ಜೈಷ್ ಮೊಹಮ್ಮದ್ ಸಂಘಟನೆಯೇ 2001ರಲ್ಲಿ ಭಾರತದ ಪಾರ್ಲಿಮೆಂಟ್ ಮೇಲೆ ದಾಳಿ ನಡೆಸಿತ್ತು. ಮಸೂದ್ ಅಜರ್ ಅನುಪಸ್ಥಿತಿಯಲ್ಲಿ ಜೈಷ್ ಇ ಮೊಹಮ್ಮದ್ ಸಂಘಟನೆ ಮುನ್ನೆಡೆಸಿದ್ದ ರೌಫ್ ಅಜರ್ ನನ್ನು ಹೊಡೆದುರುಳಿಸುವಲ್ಲಿ ಭಾರತದ ಸೇನೆ ಯಶಸ್ವಿಯಾಗಿದೆ.
Abdul Rauf Azhar, a globally designated terrorist and the mastermind of the IC-814 Air India flight hijacking, was killed in Indian Armed Forces missile strikes on terror launch pads in Pakistan's Punjab and PoK under 'Operation Sindoor' on Wednesday sources said
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm