ಬ್ರೇಕಿಂಗ್ ನ್ಯೂಸ್
21-12-20 08:50 am Mangaluru Correspondent ಕ್ರೈಂ
ಬೆಳ್ತಂಗಡಿ, ಡಿ.21: ಮನೆಗೆ ನುಗ್ಗಿ ದಂಪತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ಮತ್ತು ನಗದು ದರೋಡೆಗೈದ ಘಟನೆ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.
ಕೌಕ್ರಾಡಿ ಗ್ರಾಮದ ಸೌತಡ್ಕ ದೇವಸ್ಥಾನದ ಬಳಿಯ ತುಕ್ರಪ್ಪ ಶೆಟ್ಟಿ ಎಂಬವರ ಮನೆಗೆ ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ 8ರಿಂದ 9 ಮಂದಿಯ ದುಷ್ಕರ್ಮಿಗಳ ತಂಡ ನುಗ್ಗಿದೆ. ಮಲಗಿದ್ದವರನ್ನು ಎಬ್ಬಿಸಿ ಮನೆಗೆ ನುಗ್ಗಿದ ತಂಡ, ತುಕ್ರಪ್ಪ ಶೆಟ್ಟಿ ಮತ್ತು ಅವರ ಪತ್ನಿ ಗೀತಾರನ್ನು ಕಟ್ಟಿಹಾಕಿದ್ದು ಕಪಾಟುಗಳನ್ನು ಜಾಲಾಡಿದೆ. ಈ ವೇಳೆ, ಚಿನ್ನಾಭರಣ ಎಲ್ಲಿದೆ ಎಂದು ಪತ್ನಿ ಗೀತಾ ಶೆಟ್ಟಿಯನ್ನು ಚೂರಿ ತೋರಿಸಿ ಪೀಡಿಸಿದ್ದು ಗೀತಾರಿಗೆ ಚೂರಿ ಇರಿತದ ಗಾಯಗಳಾಗಿವೆ. ಗೀತಾ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.



ಪೊಲೀಸ್ ಮೂಲಗಳ ಪ್ರಕಾರ,1.5 ಲಕ್ಷ ರೂ. ನಗದು ಮತ್ತು ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಮತ್ತು ದ.ಕ. ಎಸ್ಪಿ ಲಕ್ಷ್ಮೀಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಎಷ್ಟು ಚಿನ್ನಾಭರಣ ದರೋಡೆ ಆಗಿದೆ ಎಂಬ ಲೆಕ್ಕ ಸಿಕ್ಕಿಲ್ಲ. ಮನೆಯಲ್ಲಿ ಇಬ್ಬರು ವೃದ್ಧ ದಂಪತಿ ಇರುವುದನ್ನು ಗೊತ್ತಿದ್ದೇ ಕಳ್ಳರ ತಂಡ ಮನೆಗೆ ನುಗ್ಗಿ ದರೋಡೆ ಮಾಡಿದೆ ಎನ್ನಲಾಗುತ್ತಿದೆ.
A Couple was robbed of gold valuables and cash a gang of eight to nine robbers who entered their house in Belthangady, tied the couple up before decamping with the jewellery here on Dec 21, Monday, 2020.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm