ಬ್ರೇಕಿಂಗ್ ನ್ಯೂಸ್
21-12-20 08:50 am Mangaluru Correspondent ಕ್ರೈಂ
ಬೆಳ್ತಂಗಡಿ, ಡಿ.21: ಮನೆಗೆ ನುಗ್ಗಿ ದಂಪತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ಮತ್ತು ನಗದು ದರೋಡೆಗೈದ ಘಟನೆ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.
ಕೌಕ್ರಾಡಿ ಗ್ರಾಮದ ಸೌತಡ್ಕ ದೇವಸ್ಥಾನದ ಬಳಿಯ ತುಕ್ರಪ್ಪ ಶೆಟ್ಟಿ ಎಂಬವರ ಮನೆಗೆ ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ 8ರಿಂದ 9 ಮಂದಿಯ ದುಷ್ಕರ್ಮಿಗಳ ತಂಡ ನುಗ್ಗಿದೆ. ಮಲಗಿದ್ದವರನ್ನು ಎಬ್ಬಿಸಿ ಮನೆಗೆ ನುಗ್ಗಿದ ತಂಡ, ತುಕ್ರಪ್ಪ ಶೆಟ್ಟಿ ಮತ್ತು ಅವರ ಪತ್ನಿ ಗೀತಾರನ್ನು ಕಟ್ಟಿಹಾಕಿದ್ದು ಕಪಾಟುಗಳನ್ನು ಜಾಲಾಡಿದೆ. ಈ ವೇಳೆ, ಚಿನ್ನಾಭರಣ ಎಲ್ಲಿದೆ ಎಂದು ಪತ್ನಿ ಗೀತಾ ಶೆಟ್ಟಿಯನ್ನು ಚೂರಿ ತೋರಿಸಿ ಪೀಡಿಸಿದ್ದು ಗೀತಾರಿಗೆ ಚೂರಿ ಇರಿತದ ಗಾಯಗಳಾಗಿವೆ. ಗೀತಾ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.



ಪೊಲೀಸ್ ಮೂಲಗಳ ಪ್ರಕಾರ,1.5 ಲಕ್ಷ ರೂ. ನಗದು ಮತ್ತು ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಮತ್ತು ದ.ಕ. ಎಸ್ಪಿ ಲಕ್ಷ್ಮೀಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಎಷ್ಟು ಚಿನ್ನಾಭರಣ ದರೋಡೆ ಆಗಿದೆ ಎಂಬ ಲೆಕ್ಕ ಸಿಕ್ಕಿಲ್ಲ. ಮನೆಯಲ್ಲಿ ಇಬ್ಬರು ವೃದ್ಧ ದಂಪತಿ ಇರುವುದನ್ನು ಗೊತ್ತಿದ್ದೇ ಕಳ್ಳರ ತಂಡ ಮನೆಗೆ ನುಗ್ಗಿ ದರೋಡೆ ಮಾಡಿದೆ ಎನ್ನಲಾಗುತ್ತಿದೆ.
A Couple was robbed of gold valuables and cash a gang of eight to nine robbers who entered their house in Belthangady, tied the couple up before decamping with the jewellery here on Dec 21, Monday, 2020.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm