ಬ್ರೇಕಿಂಗ್ ನ್ಯೂಸ್
21-12-20 08:50 am Mangaluru Correspondent ಕ್ರೈಂ
ಬೆಳ್ತಂಗಡಿ, ಡಿ.21: ಮನೆಗೆ ನುಗ್ಗಿ ದಂಪತಿಯನ್ನು ಕಟ್ಟಿ ಹಾಕಿ ಚಿನ್ನಾಭರಣ ಮತ್ತು ನಗದು ದರೋಡೆಗೈದ ಘಟನೆ ತಾಲೂಕಿನ ಕೌಕ್ರಾಡಿಯಲ್ಲಿ ನಡೆದಿದೆ.
ಕೌಕ್ರಾಡಿ ಗ್ರಾಮದ ಸೌತಡ್ಕ ದೇವಸ್ಥಾನದ ಬಳಿಯ ತುಕ್ರಪ್ಪ ಶೆಟ್ಟಿ ಎಂಬವರ ಮನೆಗೆ ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ 8ರಿಂದ 9 ಮಂದಿಯ ದುಷ್ಕರ್ಮಿಗಳ ತಂಡ ನುಗ್ಗಿದೆ. ಮಲಗಿದ್ದವರನ್ನು ಎಬ್ಬಿಸಿ ಮನೆಗೆ ನುಗ್ಗಿದ ತಂಡ, ತುಕ್ರಪ್ಪ ಶೆಟ್ಟಿ ಮತ್ತು ಅವರ ಪತ್ನಿ ಗೀತಾರನ್ನು ಕಟ್ಟಿಹಾಕಿದ್ದು ಕಪಾಟುಗಳನ್ನು ಜಾಲಾಡಿದೆ. ಈ ವೇಳೆ, ಚಿನ್ನಾಭರಣ ಎಲ್ಲಿದೆ ಎಂದು ಪತ್ನಿ ಗೀತಾ ಶೆಟ್ಟಿಯನ್ನು ಚೂರಿ ತೋರಿಸಿ ಪೀಡಿಸಿದ್ದು ಗೀತಾರಿಗೆ ಚೂರಿ ಇರಿತದ ಗಾಯಗಳಾಗಿವೆ. ಗೀತಾ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.



ಪೊಲೀಸ್ ಮೂಲಗಳ ಪ್ರಕಾರ,1.5 ಲಕ್ಷ ರೂ. ನಗದು ಮತ್ತು ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಮತ್ತು ದ.ಕ. ಎಸ್ಪಿ ಲಕ್ಷ್ಮೀಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಎಷ್ಟು ಚಿನ್ನಾಭರಣ ದರೋಡೆ ಆಗಿದೆ ಎಂಬ ಲೆಕ್ಕ ಸಿಕ್ಕಿಲ್ಲ. ಮನೆಯಲ್ಲಿ ಇಬ್ಬರು ವೃದ್ಧ ದಂಪತಿ ಇರುವುದನ್ನು ಗೊತ್ತಿದ್ದೇ ಕಳ್ಳರ ತಂಡ ಮನೆಗೆ ನುಗ್ಗಿ ದರೋಡೆ ಮಾಡಿದೆ ಎನ್ನಲಾಗುತ್ತಿದೆ.
A Couple was robbed of gold valuables and cash a gang of eight to nine robbers who entered their house in Belthangady, tied the couple up before decamping with the jewellery here on Dec 21, Monday, 2020.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm