ಬ್ರೇಕಿಂಗ್ ನ್ಯೂಸ್
14-05-25 10:22 pm HK News Desk ಕ್ರೈಂ
ಕೊಲ್ಕತ್ತಾ, ಮೇ 14 : ಖಾಸಗಿ ಕಂಪನಿಯ ಇಬ್ಬರು ನೌಕರರು ಕಾರಿನಲ್ಲಿ ಪ್ರಯಾಣಿಸುತ್ತಿದ್ಧಾಗ ಅವರನ್ನು ಅಡ್ಡಗಟ್ಟಿ 2.66 ಕೋಟಿ ರೂ. ದರೋಡೆಗೈದ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದಿದೆ. ಪ್ರಕರಣದಲ್ಲಿ ಪೊಲೀಸ್ ಸಹಾಯಕ ಸಬ್ ಇನ್ಸ್ಪೆಕ್ಟರ್ ಒಬ್ಬರನ್ನು ಬಂಧಿಸಲಾಗಿದೆ.
ಮೇ 5ರಂದು ಬೆಳಗ್ಗೆ 11.45ರ ಸುಮಾರಿಗೆ ಖಾಸಗಿ ವಿದೇಶಿ ವಿನಿಮಯ ಕಂಪನಿಯ ಇಬ್ಬರು ಉದ್ಯೋಗಿಗಳು ಎಸ್.ಎನ್ ಬ್ಯಾನರ್ಜಿ ರಸ್ತೆಯಿಂದ ಟ್ಯಾಕ್ಸಿಯಲ್ಲಿ ಬ್ಯಾಂಕ್ಗೆ ಹಣವನ್ನು ಠೇವಣಿ ಇಡಲೆಂದು ನಗದಿನೊಂದಿಗೆ ತೆರಳುತ್ತಿದ್ದರು.
ಈ ವೇಳೆ, ಕಮರ್ದಂಗ ಬಳಿ ದುಷ್ಕರ್ಮಿಗಳು ಕಾರನ್ನು ಅಡ್ಡಗಡ್ಡಿ ನಿಲ್ಲಿಸಿದ್ದು ಟ್ಯಾಕ್ಸಿಯಲ್ಲಿದ್ದ ಉದ್ಯೋಗಿಗಳನ್ನು ಬೆದರಿಸಿ ನಗದು ಹಣವನ್ನು ದರೋಡೆ ಮಾಡಿದ್ದಾರೆ. ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿದಾಗ, ದರೋಡೆಗೆ ಪಿತೂರಿ ರೂಪಿಸಿದ್ದೇ ಪೊಲೀಸ್ ಅಧಿಕಾರಿ ಎಂದು ತಿಳಿದುಬಂದಿದೆ. ಅವರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿ ಎಎಸ್ಐ ಸೇರಿ ನಾಲ್ವರನ್ನು ಬಂಧಿಸಲಾಗಿದೆ.
A Kolkata Police assistant sub-inspector was on Wednesday arrested for his alleged involvement in the loot of Rs 2.66 crore from two employees of a private firm while they were travelling in a taxi in Entally area here, officials said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm