ಬ್ರೇಕಿಂಗ್ ನ್ಯೂಸ್
15-05-25 06:02 pm Bangalore Correspondent ಕ್ರೈಂ
ಬೆಂಗಳೂರು, ಮೇ 15: ನಗರದ ಮೊಬೈಲ್ ಅಂಗಡಿಯ ಹಿಂಬದಿ ಗೋಡೆ ಕೊರೆದು ಬೆತ್ತಲಾಗಿ ಒಳನುಗ್ಗಿದ ಕಳ್ಳ, ವಿವಿಧ ಕಂಪನಿಗಳ 85 ಮೊಬೈಲ್ಗಳನ್ನು ಕದ್ದು ಪರಾರಿಯಾಗಿದ್ದಾನೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಬೊಮ್ಮನಹಳ್ಳಿಯ ಹೊಂಗಸಂದ್ರ ಬಳಿಯ ದಿನೇಶ್ ಎಂಬವರಿಗೆ ಸೇರಿದ ಹನುಮಾನ್ ಟೆಲಿಕಾಂ ಮೊಬೈಲ್ ಶಾಪ್ನಲ್ಲಿ ಮೇ 9ರ ಮಧ್ಯರಾತ್ರಿ ಕಳ್ಳತನವಾಗಿದೆ. ಈ ಸಂಬಂಧ ದೂರು ಆಧರಿಸಿ ಎಫ್ಐಆರ್ ದಾಖಲಿಸಿತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿನೇಶ್ ಅವರು ಹಲವು ವರ್ಷಗಳಿಂದ ಹೊಂಗಸಂದ್ರದಲ್ಲಿ ಮೊಬೈಲ್ ಶಾಪ್ ಇಟ್ಟುಕೊಂಡಿದ್ದಾರೆ. ಮೇ 9ರಂದು ಎಂದಿನಂತೆ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು. ಪೂರ್ವಸಂಚಿನಂತೆ ಮಧ್ಯರಾತ್ರಿ ಬಂದ ಕಳ್ಳ ಕೃತ್ಯ ಎಸಗಿದ್ದಾನೆ. ಮುಖಚಹರೆ ಗೊತ್ತಾಗದಿರಲು ಮಾಸ್ಕ್ ಹಾಕಿದ್ದ. ಮಾಲೀಕರು ಬೆಳಗ್ಗೆ ಬಂದು ನೋಡಿದಾಗ ಕೃತ್ಯ ಗೊತ್ತಾಗಿದೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಳ್ಳ ಬೆತ್ತಲಾಗಿದ್ದೇಕೆ?:
ಹಲವು ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಆರೋಪಿ ಧರಿಸಿರುವ ಬಟ್ಟೆ ಆಧರಿಸಿ ಬಂಧಿಸಿರುವುದನ್ನು ತಿಳಿದುಕೊಂಡಿದ್ದ ಕಳ್ಳ, ಪೊಲೀಸರನ್ನು ಯಾಮಾರಿಸಲು ಬೆತ್ತಲೆಯಾಗಿ ಕೃತ್ಯವೆಸಗಿದ್ದಾನೆ..
Bangalore Thief Drills Through Wall, Steals 85 Phones from Mobile Showroom.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm