ಬ್ರೇಕಿಂಗ್ ನ್ಯೂಸ್
15-05-25 06:02 pm Bangalore Correspondent ಕ್ರೈಂ
ಬೆಂಗಳೂರು, ಮೇ 15: ನಗರದ ಮೊಬೈಲ್ ಅಂಗಡಿಯ ಹಿಂಬದಿ ಗೋಡೆ ಕೊರೆದು ಬೆತ್ತಲಾಗಿ ಒಳನುಗ್ಗಿದ ಕಳ್ಳ, ವಿವಿಧ ಕಂಪನಿಗಳ 85 ಮೊಬೈಲ್ಗಳನ್ನು ಕದ್ದು ಪರಾರಿಯಾಗಿದ್ದಾನೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಬೊಮ್ಮನಹಳ್ಳಿಯ ಹೊಂಗಸಂದ್ರ ಬಳಿಯ ದಿನೇಶ್ ಎಂಬವರಿಗೆ ಸೇರಿದ ಹನುಮಾನ್ ಟೆಲಿಕಾಂ ಮೊಬೈಲ್ ಶಾಪ್ನಲ್ಲಿ ಮೇ 9ರ ಮಧ್ಯರಾತ್ರಿ ಕಳ್ಳತನವಾಗಿದೆ. ಈ ಸಂಬಂಧ ದೂರು ಆಧರಿಸಿ ಎಫ್ಐಆರ್ ದಾಖಲಿಸಿತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿನೇಶ್ ಅವರು ಹಲವು ವರ್ಷಗಳಿಂದ ಹೊಂಗಸಂದ್ರದಲ್ಲಿ ಮೊಬೈಲ್ ಶಾಪ್ ಇಟ್ಟುಕೊಂಡಿದ್ದಾರೆ. ಮೇ 9ರಂದು ಎಂದಿನಂತೆ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು. ಪೂರ್ವಸಂಚಿನಂತೆ ಮಧ್ಯರಾತ್ರಿ ಬಂದ ಕಳ್ಳ ಕೃತ್ಯ ಎಸಗಿದ್ದಾನೆ. ಮುಖಚಹರೆ ಗೊತ್ತಾಗದಿರಲು ಮಾಸ್ಕ್ ಹಾಕಿದ್ದ. ಮಾಲೀಕರು ಬೆಳಗ್ಗೆ ಬಂದು ನೋಡಿದಾಗ ಕೃತ್ಯ ಗೊತ್ತಾಗಿದೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಳ್ಳ ಬೆತ್ತಲಾಗಿದ್ದೇಕೆ?:
ಹಲವು ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಆರೋಪಿ ಧರಿಸಿರುವ ಬಟ್ಟೆ ಆಧರಿಸಿ ಬಂಧಿಸಿರುವುದನ್ನು ತಿಳಿದುಕೊಂಡಿದ್ದ ಕಳ್ಳ, ಪೊಲೀಸರನ್ನು ಯಾಮಾರಿಸಲು ಬೆತ್ತಲೆಯಾಗಿ ಕೃತ್ಯವೆಸಗಿದ್ದಾನೆ..
Bangalore Thief Drills Through Wall, Steals 85 Phones from Mobile Showroom.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm