ಬ್ರೇಕಿಂಗ್ ನ್ಯೂಸ್
15-05-25 06:02 pm Bangalore Correspondent ಕ್ರೈಂ
ಬೆಂಗಳೂರು, ಮೇ 15: ನಗರದ ಮೊಬೈಲ್ ಅಂಗಡಿಯ ಹಿಂಬದಿ ಗೋಡೆ ಕೊರೆದು ಬೆತ್ತಲಾಗಿ ಒಳನುಗ್ಗಿದ ಕಳ್ಳ, ವಿವಿಧ ಕಂಪನಿಗಳ 85 ಮೊಬೈಲ್ಗಳನ್ನು ಕದ್ದು ಪರಾರಿಯಾಗಿದ್ದಾನೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಬೊಮ್ಮನಹಳ್ಳಿಯ ಹೊಂಗಸಂದ್ರ ಬಳಿಯ ದಿನೇಶ್ ಎಂಬವರಿಗೆ ಸೇರಿದ ಹನುಮಾನ್ ಟೆಲಿಕಾಂ ಮೊಬೈಲ್ ಶಾಪ್ನಲ್ಲಿ ಮೇ 9ರ ಮಧ್ಯರಾತ್ರಿ ಕಳ್ಳತನವಾಗಿದೆ. ಈ ಸಂಬಂಧ ದೂರು ಆಧರಿಸಿ ಎಫ್ಐಆರ್ ದಾಖಲಿಸಿತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿನೇಶ್ ಅವರು ಹಲವು ವರ್ಷಗಳಿಂದ ಹೊಂಗಸಂದ್ರದಲ್ಲಿ ಮೊಬೈಲ್ ಶಾಪ್ ಇಟ್ಟುಕೊಂಡಿದ್ದಾರೆ. ಮೇ 9ರಂದು ಎಂದಿನಂತೆ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು. ಪೂರ್ವಸಂಚಿನಂತೆ ಮಧ್ಯರಾತ್ರಿ ಬಂದ ಕಳ್ಳ ಕೃತ್ಯ ಎಸಗಿದ್ದಾನೆ. ಮುಖಚಹರೆ ಗೊತ್ತಾಗದಿರಲು ಮಾಸ್ಕ್ ಹಾಕಿದ್ದ. ಮಾಲೀಕರು ಬೆಳಗ್ಗೆ ಬಂದು ನೋಡಿದಾಗ ಕೃತ್ಯ ಗೊತ್ತಾಗಿದೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಳ್ಳ ಬೆತ್ತಲಾಗಿದ್ದೇಕೆ?:
ಹಲವು ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಆರೋಪಿ ಧರಿಸಿರುವ ಬಟ್ಟೆ ಆಧರಿಸಿ ಬಂಧಿಸಿರುವುದನ್ನು ತಿಳಿದುಕೊಂಡಿದ್ದ ಕಳ್ಳ, ಪೊಲೀಸರನ್ನು ಯಾಮಾರಿಸಲು ಬೆತ್ತಲೆಯಾಗಿ ಕೃತ್ಯವೆಸಗಿದ್ದಾನೆ..
Bangalore Thief Drills Through Wall, Steals 85 Phones from Mobile Showroom.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 03:05 pm
HK News Staffer
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm