ಬ್ರೇಕಿಂಗ್ ನ್ಯೂಸ್
15-05-25 06:02 pm Bangalore Correspondent ಕ್ರೈಂ
ಬೆಂಗಳೂರು, ಮೇ 15: ನಗರದ ಮೊಬೈಲ್ ಅಂಗಡಿಯ ಹಿಂಬದಿ ಗೋಡೆ ಕೊರೆದು ಬೆತ್ತಲಾಗಿ ಒಳನುಗ್ಗಿದ ಕಳ್ಳ, ವಿವಿಧ ಕಂಪನಿಗಳ 85 ಮೊಬೈಲ್ಗಳನ್ನು ಕದ್ದು ಪರಾರಿಯಾಗಿದ್ದಾನೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಬೊಮ್ಮನಹಳ್ಳಿಯ ಹೊಂಗಸಂದ್ರ ಬಳಿಯ ದಿನೇಶ್ ಎಂಬವರಿಗೆ ಸೇರಿದ ಹನುಮಾನ್ ಟೆಲಿಕಾಂ ಮೊಬೈಲ್ ಶಾಪ್ನಲ್ಲಿ ಮೇ 9ರ ಮಧ್ಯರಾತ್ರಿ ಕಳ್ಳತನವಾಗಿದೆ. ಈ ಸಂಬಂಧ ದೂರು ಆಧರಿಸಿ ಎಫ್ಐಆರ್ ದಾಖಲಿಸಿತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿನೇಶ್ ಅವರು ಹಲವು ವರ್ಷಗಳಿಂದ ಹೊಂಗಸಂದ್ರದಲ್ಲಿ ಮೊಬೈಲ್ ಶಾಪ್ ಇಟ್ಟುಕೊಂಡಿದ್ದಾರೆ. ಮೇ 9ರಂದು ಎಂದಿನಂತೆ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು. ಪೂರ್ವಸಂಚಿನಂತೆ ಮಧ್ಯರಾತ್ರಿ ಬಂದ ಕಳ್ಳ ಕೃತ್ಯ ಎಸಗಿದ್ದಾನೆ. ಮುಖಚಹರೆ ಗೊತ್ತಾಗದಿರಲು ಮಾಸ್ಕ್ ಹಾಕಿದ್ದ. ಮಾಲೀಕರು ಬೆಳಗ್ಗೆ ಬಂದು ನೋಡಿದಾಗ ಕೃತ್ಯ ಗೊತ್ತಾಗಿದೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಳ್ಳ ಬೆತ್ತಲಾಗಿದ್ದೇಕೆ?:
ಹಲವು ಅಪರಾಧ ಪ್ರಕರಣಗಳಲ್ಲಿ ಪೊಲೀಸರು ಆರೋಪಿ ಧರಿಸಿರುವ ಬಟ್ಟೆ ಆಧರಿಸಿ ಬಂಧಿಸಿರುವುದನ್ನು ತಿಳಿದುಕೊಂಡಿದ್ದ ಕಳ್ಳ, ಪೊಲೀಸರನ್ನು ಯಾಮಾರಿಸಲು ಬೆತ್ತಲೆಯಾಗಿ ಕೃತ್ಯವೆಸಗಿದ್ದಾನೆ..
Bangalore Thief Drills Through Wall, Steals 85 Phones from Mobile Showroom.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm