ಬ್ರೇಕಿಂಗ್ ನ್ಯೂಸ್
16-05-25 11:06 pm Mangalore Correspondent ಕ್ರೈಂ
ಮಂಗಳೂರು, ಮೇ 16 : ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು ಕೈಗೆ ಗಂಭೀರ ಗಾಯಗೊಂಡ ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬವರು ಗಾಯಗೊಂಡವರು. ಹಳೆ ಸೇತುವೆ ಬಳಿಯ ಬಸ್ ನಿಲ್ದಾಣ ಬಳಿ ನಿಂತುಕೊಂಡಿದ್ದಾಗ ಬೈಕಿನಲ್ಲಿ ಬಂದಿದ್ದ ಇಬ್ಬರು ಆಗಂತುಕರು ತಲವಾರು ಬೀಸಿದ್ದಾರೆ ಎನ್ನಲಾಗಿದೆ. ಈ ವೇಳೆ, ಹಮೀದ್ ಕೈಗೆ ತಲವಾರು ಏಟು ಬಿದ್ದಿದ್ದು ಆಗಂತುಕರು ಅಲ್ಲಿಂದ ಪರಾರಿಯಾಗಿದ್ದಾರೆ.
ಬೈಕ್ ನಲ್ಲಿ ಬಂದಿದ್ದವರು ಹೆಲ್ಮೆಟ್ ಹಾಕಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಯಾರು ಕೃತ್ಯ ಎಸಗಿದ್ದಾರೆಂದು ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಮತ್ತು ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ. ಘಟನೆ ನಡೆದ ಜಾಗ ಮುಸ್ಲಿಂ ಬಾಹುಳ್ಯ ಪ್ರದೇಶವಾಗಿದ್ದು ಯಾರು ಕೃತ್ಯ ಎಸಗಿದ್ದಾರೆಂದು ಪೊಲೀಸರು ನಿಗಾ ವಹಿಸಿದ್ದಾರೆ.
Mangalore Miscreants in bike Stab Man attack at Panemangalore while the victim was in the auto. Bantwal town police are now investigating the case.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm