ಬ್ರೇಕಿಂಗ್ ನ್ಯೂಸ್
18-05-25 07:45 pm Mangaluru HK Staff ಕ್ರೈಂ
ಮಂಗಳೂರು, ಮೇ 18: ಭಾರತ ಸೇನೆಯ ಆಪರೇಶನ್ ಸಿಂಧೂರ ಕಾರ್ಯಾಚರಣೆಯನ್ನು ಅಣಕಿಸಿ ಇನ್ ಸ್ಟಾ ಗ್ರಾಮ್ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಮಂಗಳೂರು ವಿವಿಯ ಸ್ನಾತಕೋತ್ತರ ವಿದ್ಯಾರ್ಥಿನಿ ರೇಷ್ಮಾ ಬಾರಿಗ ಎಂಬ ಯುವತಿ ವಿರುದ್ಧ ಕೋಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೇಶ್ಮಾ ಬಾರಿಗ ಎಂಬ ಹೆಸರಿನ ಇನ್ಸ್ ಟಾ ಗ್ರಾಮ್ ಖಾತೆಯಲ್ಲಿ ನನ್ನ ಮನೆಯ ದೀಪಕ್ಕೆ ಅವನ ಮನೆಯ ಹಣತೆಯ ತಂದೆ, ಅಲ್ಲಿ ನಂದಿ ಹೋಯಿತು ಬೆಳಕು ಅವನ ಮನೆಯ ಬೆಳಕಿಗೆ ನನ್ನೊಳಗಿನ ದೀಪ.. ಬೆಳಕಿನ ವಿಜೃಂಭಣೆಗಾಗಿ ಹೋರಾಟ ಜಯಿಸಿದ್ದು ಕತ್ತಲು.... ಎಲ್ಲೆಲ್ಲೂ ಕತ್ತಲು.. ದಿಕ್ಕಾರ ಆಪರೇಶನ್ ಸಿಂದೂರ ಎಂದು ಪೋಸ್ಟ್ ಮಾಡಿರುವುದು ವೈರಲ್ ಆಗಿತ್ತಲ್ಲದೆ, ಸಾರ್ವಜನಿಕ ವಲಯದಲ್ಲಿ ಆಕ್ರೋಶವೂ ವ್ಯಕ್ತವಾಗಿತ್ತು.
ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಲಂ 192, 196, 353(1)ಬಿ, 353(2) ಪ್ರಕಾರ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ರೇಷ್ಮಾ ಬೆಳಾಲು ಬೆಳ್ತಂಗಡಿ ಮೂಲದವಳಾಗಿದ್ದು, ಆಕೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಚೋದನಕಾರಿ ಮತ್ತು ಸೇನೆಯನ್ನು ಅಪಮಾನಿಸುವ ರೀತಿ ಪೋಸ್ಟ್ ಮಾಡಿದ್ದಕ್ಕೆ ಸ್ಪಷ್ಟನೆ ಕೇಳಿದ್ದು, ಕಾನೂನಿನ ಬಿಸಿ ಮುಟ್ಟಿಸಿದ್ದಾರೆ. ಸದ್ರಿ ಪ್ರಕರಣದ ಮುಂದಿನ ತನಿಖೆಯನ್ನು ಸಿಇಎನ್ ಠಾಣೆಗೆ ವರ್ಗಾಯಿಸಲಾಗಿದೆ.
Mocking Operation Sindhoora on Instagram, FIR Registered at Konaje Station on reshma bariga
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm