ಬ್ರೇಕಿಂಗ್ ನ್ಯೂಸ್
18-05-25 07:45 pm Mangaluru HK Staff ಕ್ರೈಂ
ಮಂಗಳೂರು, ಮೇ 18: ಭಾರತ ಸೇನೆಯ ಆಪರೇಶನ್ ಸಿಂಧೂರ ಕಾರ್ಯಾಚರಣೆಯನ್ನು ಅಣಕಿಸಿ ಇನ್ ಸ್ಟಾ ಗ್ರಾಮ್ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಮಂಗಳೂರು ವಿವಿಯ ಸ್ನಾತಕೋತ್ತರ ವಿದ್ಯಾರ್ಥಿನಿ ರೇಷ್ಮಾ ಬಾರಿಗ ಎಂಬ ಯುವತಿ ವಿರುದ್ಧ ಕೋಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೇಶ್ಮಾ ಬಾರಿಗ ಎಂಬ ಹೆಸರಿನ ಇನ್ಸ್ ಟಾ ಗ್ರಾಮ್ ಖಾತೆಯಲ್ಲಿ ನನ್ನ ಮನೆಯ ದೀಪಕ್ಕೆ ಅವನ ಮನೆಯ ಹಣತೆಯ ತಂದೆ, ಅಲ್ಲಿ ನಂದಿ ಹೋಯಿತು ಬೆಳಕು ಅವನ ಮನೆಯ ಬೆಳಕಿಗೆ ನನ್ನೊಳಗಿನ ದೀಪ.. ಬೆಳಕಿನ ವಿಜೃಂಭಣೆಗಾಗಿ ಹೋರಾಟ ಜಯಿಸಿದ್ದು ಕತ್ತಲು.... ಎಲ್ಲೆಲ್ಲೂ ಕತ್ತಲು.. ದಿಕ್ಕಾರ ಆಪರೇಶನ್ ಸಿಂದೂರ ಎಂದು ಪೋಸ್ಟ್ ಮಾಡಿರುವುದು ವೈರಲ್ ಆಗಿತ್ತಲ್ಲದೆ, ಸಾರ್ವಜನಿಕ ವಲಯದಲ್ಲಿ ಆಕ್ರೋಶವೂ ವ್ಯಕ್ತವಾಗಿತ್ತು.
ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಲಂ 192, 196, 353(1)ಬಿ, 353(2) ಪ್ರಕಾರ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ರೇಷ್ಮಾ ಬೆಳಾಲು ಬೆಳ್ತಂಗಡಿ ಮೂಲದವಳಾಗಿದ್ದು, ಆಕೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಚೋದನಕಾರಿ ಮತ್ತು ಸೇನೆಯನ್ನು ಅಪಮಾನಿಸುವ ರೀತಿ ಪೋಸ್ಟ್ ಮಾಡಿದ್ದಕ್ಕೆ ಸ್ಪಷ್ಟನೆ ಕೇಳಿದ್ದು, ಕಾನೂನಿನ ಬಿಸಿ ಮುಟ್ಟಿಸಿದ್ದಾರೆ. ಸದ್ರಿ ಪ್ರಕರಣದ ಮುಂದಿನ ತನಿಖೆಯನ್ನು ಸಿಇಎನ್ ಠಾಣೆಗೆ ವರ್ಗಾಯಿಸಲಾಗಿದೆ.
Mocking Operation Sindhoora on Instagram, FIR Registered at Konaje Station on reshma bariga
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm