ಬ್ರೇಕಿಂಗ್ ನ್ಯೂಸ್
19-05-25 03:35 pm HK News Desk ಕ್ರೈಂ
ಬೆಳಗಾವಿ, ಮೇ 19 : ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಅತ್ತೆ, ಮಾವ ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದ ಘಟನೆ ಅಥಣಿ ತಾಲೂಕಿನ ಬಳ್ಳಿಗೇರಿ - ಮಲಾಬಾದ್ ರಸ್ತೆಯಲ್ಲಿ ನಡೆದಿದೆ.
ರೇಣುಕಾ ಸಂಜಯ ಹೊನಕಾಂಡೆ (32) ಕೊಲೆಯಾದವರು. ಮಾವ ಕಾಮಣ್ಣ ಹೊನಕಾಂಡೆ ಹಾಗೂ ಅತ್ತೆ ಜಯಶ್ರೀ ವಿರುದ್ಧ ಅಥಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ


ಅತ್ತೆ ಮತ್ತು ಮಾವ ಸೇರಿ ಸಂಚು ರೂಪಿಸಿ ರೇಣುಕಾಳನ್ನ ಬೈಕ್ನಲ್ಲಿ ಕರೆದೊಯ್ದು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಸಂದೇಹ ಬರದಂತೆ ಬೈಕ್ ಬಳಿ ಶವ ಮಲಗಿಸಿ ಬೈಕ್ನಿಂದ ಬಿದ್ದು ಮೃತಪಟ್ಟಿದ್ದಾರೆ ಎಂದು ಬಿಂಬಿಸಲು ಯತ್ನಿಸಿದ್ದಾರೆ ಎಂದು ದೂರು ದಾಖಲಾಗಿದೆ.
ಮೇ 17 ರಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಮಲಬಾದಿ ಗ್ರಾಮದ ಹತ್ತಿರ ಆರೋಪಿತರಾದ ಕಾಮಣ್ಣ ಮತ್ತು ಜಯಶ್ರೀ ತಮ್ಮ ಮೋಟಾರ್ ಸೈಕಲ್ ಮೇಲೆ ಸೊಸೆ ರೇಣುಕಾಳನ್ನ ಕೂರಿಸಿಕೊಂಡು ಹೋಗಿ, ರಸ್ತೆ ಮೇಲೆ ಕೆಳಕ್ಕೆ ಕೆಡವಿದ್ದಾರೆ. ನಂತರ ಅವಳ ತಲೆಗೆ ಕಲ್ಲಿನಿಂದ ಜಜ್ಜಿ, ಕುತ್ತಿಗೆಗೆ ಸೀರೆಯಿಂದ ಬಿಗಿದು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ರಾಕ್ಷಸರು.
ಇದಾದ ನಂತರ ಆರೋಪಿತ ಹಂತಕರು ದ್ವಿಚಕ್ರ ವಾಹನಕ್ಕೆ ಸೀರೆ ತಗುಲಿ ಬಿದ್ದು ಗಾಯಗೊಂಡು ಸೊಸೆ ಮೃತಪಟ್ಟಿದ್ದಾಳೆ ಎಂದು ಬಿಂಬಿಸೋಕೆ ಮುಂದಾಗಿದ್ದರು. ನಂತರ ಅವಳನ್ನು ಕೊಲೆ ಮಾಡಿದ ಸ್ಥಳದಿಂದ ಸುಮಾರು 120 ಅಡಿ ದೂರದವರೆಗೆ ಬೈಕ್ನಿಂದ ಎಳೆದುಕೊಂಡು ಹೋಗಿ, ಅವಳು ಬೈಕ್ ಮೇಲಿನಿಂದ ಬಿದ್ದು ಸತ್ತುಹೋಗಿರುತ್ತಾಳೆ ಎಂದು ಅಪಘಾತದ ದೃಶ್ಯವನ್ನು ಸೃಷ್ಟಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಈ ಮೂವರನ್ನ ತಮ್ಮ ಶೈಲಿಯಲ್ಲಿ ವಿಚಾರಿಸಬೇಕಾದರೆ ಸತ್ಯ ಸತ್ಯತೆಯನ್ನ ಬಾಯಿ ಬಿಟ್ಟಿದ್ದಾರೆ.
Shocking Belagavi Crime, Mother in law Kills Daughter in law for Not Having Children, Tries to Fake Accident.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm