ಬ್ರೇಕಿಂಗ್ ನ್ಯೂಸ್
19-05-25 03:35 pm HK News Desk ಕ್ರೈಂ
ಬೆಳಗಾವಿ, ಮೇ 19 : ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಅತ್ತೆ, ಮಾವ ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದ ಘಟನೆ ಅಥಣಿ ತಾಲೂಕಿನ ಬಳ್ಳಿಗೇರಿ - ಮಲಾಬಾದ್ ರಸ್ತೆಯಲ್ಲಿ ನಡೆದಿದೆ.
ರೇಣುಕಾ ಸಂಜಯ ಹೊನಕಾಂಡೆ (32) ಕೊಲೆಯಾದವರು. ಮಾವ ಕಾಮಣ್ಣ ಹೊನಕಾಂಡೆ ಹಾಗೂ ಅತ್ತೆ ಜಯಶ್ರೀ ವಿರುದ್ಧ ಅಥಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ


ಅತ್ತೆ ಮತ್ತು ಮಾವ ಸೇರಿ ಸಂಚು ರೂಪಿಸಿ ರೇಣುಕಾಳನ್ನ ಬೈಕ್ನಲ್ಲಿ ಕರೆದೊಯ್ದು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಸಂದೇಹ ಬರದಂತೆ ಬೈಕ್ ಬಳಿ ಶವ ಮಲಗಿಸಿ ಬೈಕ್ನಿಂದ ಬಿದ್ದು ಮೃತಪಟ್ಟಿದ್ದಾರೆ ಎಂದು ಬಿಂಬಿಸಲು ಯತ್ನಿಸಿದ್ದಾರೆ ಎಂದು ದೂರು ದಾಖಲಾಗಿದೆ.
ಮೇ 17 ರಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಮಲಬಾದಿ ಗ್ರಾಮದ ಹತ್ತಿರ ಆರೋಪಿತರಾದ ಕಾಮಣ್ಣ ಮತ್ತು ಜಯಶ್ರೀ ತಮ್ಮ ಮೋಟಾರ್ ಸೈಕಲ್ ಮೇಲೆ ಸೊಸೆ ರೇಣುಕಾಳನ್ನ ಕೂರಿಸಿಕೊಂಡು ಹೋಗಿ, ರಸ್ತೆ ಮೇಲೆ ಕೆಳಕ್ಕೆ ಕೆಡವಿದ್ದಾರೆ. ನಂತರ ಅವಳ ತಲೆಗೆ ಕಲ್ಲಿನಿಂದ ಜಜ್ಜಿ, ಕುತ್ತಿಗೆಗೆ ಸೀರೆಯಿಂದ ಬಿಗಿದು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ರಾಕ್ಷಸರು.
ಇದಾದ ನಂತರ ಆರೋಪಿತ ಹಂತಕರು ದ್ವಿಚಕ್ರ ವಾಹನಕ್ಕೆ ಸೀರೆ ತಗುಲಿ ಬಿದ್ದು ಗಾಯಗೊಂಡು ಸೊಸೆ ಮೃತಪಟ್ಟಿದ್ದಾಳೆ ಎಂದು ಬಿಂಬಿಸೋಕೆ ಮುಂದಾಗಿದ್ದರು. ನಂತರ ಅವಳನ್ನು ಕೊಲೆ ಮಾಡಿದ ಸ್ಥಳದಿಂದ ಸುಮಾರು 120 ಅಡಿ ದೂರದವರೆಗೆ ಬೈಕ್ನಿಂದ ಎಳೆದುಕೊಂಡು ಹೋಗಿ, ಅವಳು ಬೈಕ್ ಮೇಲಿನಿಂದ ಬಿದ್ದು ಸತ್ತುಹೋಗಿರುತ್ತಾಳೆ ಎಂದು ಅಪಘಾತದ ದೃಶ್ಯವನ್ನು ಸೃಷ್ಟಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಈ ಮೂವರನ್ನ ತಮ್ಮ ಶೈಲಿಯಲ್ಲಿ ವಿಚಾರಿಸಬೇಕಾದರೆ ಸತ್ಯ ಸತ್ಯತೆಯನ್ನ ಬಾಯಿ ಬಿಟ್ಟಿದ್ದಾರೆ.
Shocking Belagavi Crime, Mother in law Kills Daughter in law for Not Having Children, Tries to Fake Accident.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
23-01-26 05:12 pm
Udupi Staffer
Mangalore Asha Pandit Death, Instagram: ಮಂಗಳೂ...
23-01-26 11:44 am
ಗಂಡ - ಹೆಂಡತಿ ಜಗಳ ; ಪುತ್ತೂರು ಕೋರ್ಟಿನಲ್ಲಿ ಜಡ್ಜ್...
22-01-26 02:55 pm
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
23-01-26 03:34 pm
Mangalore Correspondent
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm