ಬ್ರೇಕಿಂಗ್ ನ್ಯೂಸ್
19-05-25 03:35 pm HK News Desk ಕ್ರೈಂ
ಬೆಳಗಾವಿ, ಮೇ 19 : ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಅತ್ತೆ, ಮಾವ ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದ ಘಟನೆ ಅಥಣಿ ತಾಲೂಕಿನ ಬಳ್ಳಿಗೇರಿ - ಮಲಾಬಾದ್ ರಸ್ತೆಯಲ್ಲಿ ನಡೆದಿದೆ.
ರೇಣುಕಾ ಸಂಜಯ ಹೊನಕಾಂಡೆ (32) ಕೊಲೆಯಾದವರು. ಮಾವ ಕಾಮಣ್ಣ ಹೊನಕಾಂಡೆ ಹಾಗೂ ಅತ್ತೆ ಜಯಶ್ರೀ ವಿರುದ್ಧ ಅಥಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ


ಅತ್ತೆ ಮತ್ತು ಮಾವ ಸೇರಿ ಸಂಚು ರೂಪಿಸಿ ರೇಣುಕಾಳನ್ನ ಬೈಕ್ನಲ್ಲಿ ಕರೆದೊಯ್ದು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾರೆ. ಸಂದೇಹ ಬರದಂತೆ ಬೈಕ್ ಬಳಿ ಶವ ಮಲಗಿಸಿ ಬೈಕ್ನಿಂದ ಬಿದ್ದು ಮೃತಪಟ್ಟಿದ್ದಾರೆ ಎಂದು ಬಿಂಬಿಸಲು ಯತ್ನಿಸಿದ್ದಾರೆ ಎಂದು ದೂರು ದಾಖಲಾಗಿದೆ.
ಮೇ 17 ರಂದು ರಾತ್ರಿ ಎಂಟು ಗಂಟೆ ಸುಮಾರಿಗೆ ಮಲಬಾದಿ ಗ್ರಾಮದ ಹತ್ತಿರ ಆರೋಪಿತರಾದ ಕಾಮಣ್ಣ ಮತ್ತು ಜಯಶ್ರೀ ತಮ್ಮ ಮೋಟಾರ್ ಸೈಕಲ್ ಮೇಲೆ ಸೊಸೆ ರೇಣುಕಾಳನ್ನ ಕೂರಿಸಿಕೊಂಡು ಹೋಗಿ, ರಸ್ತೆ ಮೇಲೆ ಕೆಳಕ್ಕೆ ಕೆಡವಿದ್ದಾರೆ. ನಂತರ ಅವಳ ತಲೆಗೆ ಕಲ್ಲಿನಿಂದ ಜಜ್ಜಿ, ಕುತ್ತಿಗೆಗೆ ಸೀರೆಯಿಂದ ಬಿಗಿದು, ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ರಾಕ್ಷಸರು.
ಇದಾದ ನಂತರ ಆರೋಪಿತ ಹಂತಕರು ದ್ವಿಚಕ್ರ ವಾಹನಕ್ಕೆ ಸೀರೆ ತಗುಲಿ ಬಿದ್ದು ಗಾಯಗೊಂಡು ಸೊಸೆ ಮೃತಪಟ್ಟಿದ್ದಾಳೆ ಎಂದು ಬಿಂಬಿಸೋಕೆ ಮುಂದಾಗಿದ್ದರು. ನಂತರ ಅವಳನ್ನು ಕೊಲೆ ಮಾಡಿದ ಸ್ಥಳದಿಂದ ಸುಮಾರು 120 ಅಡಿ ದೂರದವರೆಗೆ ಬೈಕ್ನಿಂದ ಎಳೆದುಕೊಂಡು ಹೋಗಿ, ಅವಳು ಬೈಕ್ ಮೇಲಿನಿಂದ ಬಿದ್ದು ಸತ್ತುಹೋಗಿರುತ್ತಾಳೆ ಎಂದು ಅಪಘಾತದ ದೃಶ್ಯವನ್ನು ಸೃಷ್ಟಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಈ ಮೂವರನ್ನ ತಮ್ಮ ಶೈಲಿಯಲ್ಲಿ ವಿಚಾರಿಸಬೇಕಾದರೆ ಸತ್ಯ ಸತ್ಯತೆಯನ್ನ ಬಾಯಿ ಬಿಟ್ಟಿದ್ದಾರೆ.
Shocking Belagavi Crime, Mother in law Kills Daughter in law for Not Having Children, Tries to Fake Accident.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm