ಬ್ರೇಕಿಂಗ್ ನ್ಯೂಸ್
19-05-25 09:38 pm Mangalore Correspondent ಕ್ರೈಂ
ಮಂಗಳೂರು, ಮೇ 19 : ಕರೆನ್ಸಿ ಟ್ರೇಡಿಂಗ್ನಲ್ಲಿ ಹೂಡಿಕೆ ಮಾಡಿದರೆ ಒಳ್ಳೆ ಲಾಭಾಂಶ ದೊರೆಯಲಿದೆ ಎಂದು ವ್ಯಕ್ತಿಯೊಬ್ಬನನ್ನ ನಂಬಿಸಿ ಅಪರಿಚಿತರು 13,57,973 ರೂ. ಮೋಸ ಮಾಡಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ದೂರುದಾರ ಗೂಗಲ್ನಲ್ಲಿ ಹರ್ಬಲ್ ಪ್ರಾಡಕ್ಟ್ ಬಗ್ಗೆ ಹುಡುಕಾಟ ನಡೆಸುತ್ತಿದ್ದಾಗ ಟೆಲಿಗ್ರಾಂ ಖಾತೆಯ ಲಿಂಕ್ ಸಿಕ್ಕಿದ್ದು, ಅದರಲ್ಲಿ ಚಾಟ್ ಮಾಡಿದಾಗ ಸಾನ್ವಿ ಶೆಟ್ಟಿ ಎಂಬಾಕೆ ಸಂಪರ್ಕಕ್ಕೆ ಬಂದಿದ್ದಾಳೆ. ಆಕೆ ಟೆಲಿಗ್ರಾಂ ಮುಖೇನ ಕರೆನ್ಸಿ ಟ್ರೇಡಿಂಗ್ಗೆ ನೋಂದಣಿ ಮಾಡುವಂತೆ ತಿಳಿಸಿದ್ದಾಳೆ. ಆಕೆಯ ಮಾತನ್ನು ನಂಬಿ ದೂರುದಾರ 21,250 ರೂ. ಇನ್ವೆಸ್ಟ್ ಮಾಡಿದ್ದಾರೆ. ಬಳಿಕ ಹೂಡಿಕೆ ಹಣಕ್ಕೆ 2,550 ರೂ. ಲಾಭಾಂಶವನ್ನು ನೀಡಿದ್ದು, ಅದನ್ನು ವಿದ್ಡ್ರಾ ಮಾಡಿದ್ದಾರೆ. ಬಳಿಕ ಟೆಲಿಗ್ರಾಂ ಚಾನಲ್ಗೆ ಸೇರಿದ್ದು, ಅದರಲ್ಲಿ ಸೂಚಿಸಿದಂತೆ ಹಂತ ಹಂತವಾಗಿ 13,57,973 ರೂ. ಮೊತ್ತವನ್ನು ಹೂಡಿಕೆ ಮಾಡಿದ್ದಾರೆ. ಆದರೆ ಬಳಿಕ ಹಣವನ್ನು ಹಿಂಪಡೆಯಲು ಸಾಧ್ಯವಾಗದೇ ಇದ್ದಾಗ ತಾನು ಮೋಸ ಹೋಗಿರುವುದು ಅರಿವಾಗಿ ನಗರದ ಸಿನ್ ಪೊಲೀಸ್ ಠಾಣೆಗೆ ಓಡಿ ಹೋಗಿದ್ದಾರೆ.
Mangalore Currency Trading Scam, Man Loses Rs 13 Lakh Chasing Profit. Case has been registered at the cyber crime police station.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm