ಬ್ರೇಕಿಂಗ್ ನ್ಯೂಸ್
19-05-25 09:38 pm Mangalore Correspondent ಕ್ರೈಂ
ಮಂಗಳೂರು, ಮೇ 19 : ಕರೆನ್ಸಿ ಟ್ರೇಡಿಂಗ್ನಲ್ಲಿ ಹೂಡಿಕೆ ಮಾಡಿದರೆ ಒಳ್ಳೆ ಲಾಭಾಂಶ ದೊರೆಯಲಿದೆ ಎಂದು ವ್ಯಕ್ತಿಯೊಬ್ಬನನ್ನ ನಂಬಿಸಿ ಅಪರಿಚಿತರು 13,57,973 ರೂ. ಮೋಸ ಮಾಡಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ದೂರುದಾರ ಗೂಗಲ್ನಲ್ಲಿ ಹರ್ಬಲ್ ಪ್ರಾಡಕ್ಟ್ ಬಗ್ಗೆ ಹುಡುಕಾಟ ನಡೆಸುತ್ತಿದ್ದಾಗ ಟೆಲಿಗ್ರಾಂ ಖಾತೆಯ ಲಿಂಕ್ ಸಿಕ್ಕಿದ್ದು, ಅದರಲ್ಲಿ ಚಾಟ್ ಮಾಡಿದಾಗ ಸಾನ್ವಿ ಶೆಟ್ಟಿ ಎಂಬಾಕೆ ಸಂಪರ್ಕಕ್ಕೆ ಬಂದಿದ್ದಾಳೆ. ಆಕೆ ಟೆಲಿಗ್ರಾಂ ಮುಖೇನ ಕರೆನ್ಸಿ ಟ್ರೇಡಿಂಗ್ಗೆ ನೋಂದಣಿ ಮಾಡುವಂತೆ ತಿಳಿಸಿದ್ದಾಳೆ. ಆಕೆಯ ಮಾತನ್ನು ನಂಬಿ ದೂರುದಾರ 21,250 ರೂ. ಇನ್ವೆಸ್ಟ್ ಮಾಡಿದ್ದಾರೆ. ಬಳಿಕ ಹೂಡಿಕೆ ಹಣಕ್ಕೆ 2,550 ರೂ. ಲಾಭಾಂಶವನ್ನು ನೀಡಿದ್ದು, ಅದನ್ನು ವಿದ್ಡ್ರಾ ಮಾಡಿದ್ದಾರೆ. ಬಳಿಕ ಟೆಲಿಗ್ರಾಂ ಚಾನಲ್ಗೆ ಸೇರಿದ್ದು, ಅದರಲ್ಲಿ ಸೂಚಿಸಿದಂತೆ ಹಂತ ಹಂತವಾಗಿ 13,57,973 ರೂ. ಮೊತ್ತವನ್ನು ಹೂಡಿಕೆ ಮಾಡಿದ್ದಾರೆ. ಆದರೆ ಬಳಿಕ ಹಣವನ್ನು ಹಿಂಪಡೆಯಲು ಸಾಧ್ಯವಾಗದೇ ಇದ್ದಾಗ ತಾನು ಮೋಸ ಹೋಗಿರುವುದು ಅರಿವಾಗಿ ನಗರದ ಸಿನ್ ಪೊಲೀಸ್ ಠಾಣೆಗೆ ಓಡಿ ಹೋಗಿದ್ದಾರೆ.
Mangalore Currency Trading Scam, Man Loses Rs 13 Lakh Chasing Profit. Case has been registered at the cyber crime police station.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm