ಬ್ರೇಕಿಂಗ್ ನ್ಯೂಸ್
19-05-25 09:38 pm Mangalore Correspondent ಕ್ರೈಂ
ಮಂಗಳೂರು, ಮೇ 19 : ಕರೆನ್ಸಿ ಟ್ರೇಡಿಂಗ್ನಲ್ಲಿ ಹೂಡಿಕೆ ಮಾಡಿದರೆ ಒಳ್ಳೆ ಲಾಭಾಂಶ ದೊರೆಯಲಿದೆ ಎಂದು ವ್ಯಕ್ತಿಯೊಬ್ಬನನ್ನ ನಂಬಿಸಿ ಅಪರಿಚಿತರು 13,57,973 ರೂ. ಮೋಸ ಮಾಡಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ದೂರುದಾರ ಗೂಗಲ್ನಲ್ಲಿ ಹರ್ಬಲ್ ಪ್ರಾಡಕ್ಟ್ ಬಗ್ಗೆ ಹುಡುಕಾಟ ನಡೆಸುತ್ತಿದ್ದಾಗ ಟೆಲಿಗ್ರಾಂ ಖಾತೆಯ ಲಿಂಕ್ ಸಿಕ್ಕಿದ್ದು, ಅದರಲ್ಲಿ ಚಾಟ್ ಮಾಡಿದಾಗ ಸಾನ್ವಿ ಶೆಟ್ಟಿ ಎಂಬಾಕೆ ಸಂಪರ್ಕಕ್ಕೆ ಬಂದಿದ್ದಾಳೆ. ಆಕೆ ಟೆಲಿಗ್ರಾಂ ಮುಖೇನ ಕರೆನ್ಸಿ ಟ್ರೇಡಿಂಗ್ಗೆ ನೋಂದಣಿ ಮಾಡುವಂತೆ ತಿಳಿಸಿದ್ದಾಳೆ. ಆಕೆಯ ಮಾತನ್ನು ನಂಬಿ ದೂರುದಾರ 21,250 ರೂ. ಇನ್ವೆಸ್ಟ್ ಮಾಡಿದ್ದಾರೆ. ಬಳಿಕ ಹೂಡಿಕೆ ಹಣಕ್ಕೆ 2,550 ರೂ. ಲಾಭಾಂಶವನ್ನು ನೀಡಿದ್ದು, ಅದನ್ನು ವಿದ್ಡ್ರಾ ಮಾಡಿದ್ದಾರೆ. ಬಳಿಕ ಟೆಲಿಗ್ರಾಂ ಚಾನಲ್ಗೆ ಸೇರಿದ್ದು, ಅದರಲ್ಲಿ ಸೂಚಿಸಿದಂತೆ ಹಂತ ಹಂತವಾಗಿ 13,57,973 ರೂ. ಮೊತ್ತವನ್ನು ಹೂಡಿಕೆ ಮಾಡಿದ್ದಾರೆ. ಆದರೆ ಬಳಿಕ ಹಣವನ್ನು ಹಿಂಪಡೆಯಲು ಸಾಧ್ಯವಾಗದೇ ಇದ್ದಾಗ ತಾನು ಮೋಸ ಹೋಗಿರುವುದು ಅರಿವಾಗಿ ನಗರದ ಸಿನ್ ಪೊಲೀಸ್ ಠಾಣೆಗೆ ಓಡಿ ಹೋಗಿದ್ದಾರೆ.
Mangalore Currency Trading Scam, Man Loses Rs 13 Lakh Chasing Profit. Case has been registered at the cyber crime police station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm