ಬ್ರೇಕಿಂಗ್ ನ್ಯೂಸ್
19-05-25 09:38 pm Mangalore Correspondent ಕ್ರೈಂ
ಮಂಗಳೂರು, ಮೇ 19 : ಕರೆನ್ಸಿ ಟ್ರೇಡಿಂಗ್ನಲ್ಲಿ ಹೂಡಿಕೆ ಮಾಡಿದರೆ ಒಳ್ಳೆ ಲಾಭಾಂಶ ದೊರೆಯಲಿದೆ ಎಂದು ವ್ಯಕ್ತಿಯೊಬ್ಬನನ್ನ ನಂಬಿಸಿ ಅಪರಿಚಿತರು 13,57,973 ರೂ. ಮೋಸ ಮಾಡಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ದೂರುದಾರ ಗೂಗಲ್ನಲ್ಲಿ ಹರ್ಬಲ್ ಪ್ರಾಡಕ್ಟ್ ಬಗ್ಗೆ ಹುಡುಕಾಟ ನಡೆಸುತ್ತಿದ್ದಾಗ ಟೆಲಿಗ್ರಾಂ ಖಾತೆಯ ಲಿಂಕ್ ಸಿಕ್ಕಿದ್ದು, ಅದರಲ್ಲಿ ಚಾಟ್ ಮಾಡಿದಾಗ ಸಾನ್ವಿ ಶೆಟ್ಟಿ ಎಂಬಾಕೆ ಸಂಪರ್ಕಕ್ಕೆ ಬಂದಿದ್ದಾಳೆ. ಆಕೆ ಟೆಲಿಗ್ರಾಂ ಮುಖೇನ ಕರೆನ್ಸಿ ಟ್ರೇಡಿಂಗ್ಗೆ ನೋಂದಣಿ ಮಾಡುವಂತೆ ತಿಳಿಸಿದ್ದಾಳೆ. ಆಕೆಯ ಮಾತನ್ನು ನಂಬಿ ದೂರುದಾರ 21,250 ರೂ. ಇನ್ವೆಸ್ಟ್ ಮಾಡಿದ್ದಾರೆ. ಬಳಿಕ ಹೂಡಿಕೆ ಹಣಕ್ಕೆ 2,550 ರೂ. ಲಾಭಾಂಶವನ್ನು ನೀಡಿದ್ದು, ಅದನ್ನು ವಿದ್ಡ್ರಾ ಮಾಡಿದ್ದಾರೆ. ಬಳಿಕ ಟೆಲಿಗ್ರಾಂ ಚಾನಲ್ಗೆ ಸೇರಿದ್ದು, ಅದರಲ್ಲಿ ಸೂಚಿಸಿದಂತೆ ಹಂತ ಹಂತವಾಗಿ 13,57,973 ರೂ. ಮೊತ್ತವನ್ನು ಹೂಡಿಕೆ ಮಾಡಿದ್ದಾರೆ. ಆದರೆ ಬಳಿಕ ಹಣವನ್ನು ಹಿಂಪಡೆಯಲು ಸಾಧ್ಯವಾಗದೇ ಇದ್ದಾಗ ತಾನು ಮೋಸ ಹೋಗಿರುವುದು ಅರಿವಾಗಿ ನಗರದ ಸಿನ್ ಪೊಲೀಸ್ ಠಾಣೆಗೆ ಓಡಿ ಹೋಗಿದ್ದಾರೆ.
Mangalore Currency Trading Scam, Man Loses Rs 13 Lakh Chasing Profit. Case has been registered at the cyber crime police station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm