ಬ್ರೇಕಿಂಗ್ ನ್ಯೂಸ್
19-05-25 09:38 pm Mangalore Correspondent ಕ್ರೈಂ
ಮಂಗಳೂರು, ಮೇ 19 : ಕರೆನ್ಸಿ ಟ್ರೇಡಿಂಗ್ನಲ್ಲಿ ಹೂಡಿಕೆ ಮಾಡಿದರೆ ಒಳ್ಳೆ ಲಾಭಾಂಶ ದೊರೆಯಲಿದೆ ಎಂದು ವ್ಯಕ್ತಿಯೊಬ್ಬನನ್ನ ನಂಬಿಸಿ ಅಪರಿಚಿತರು 13,57,973 ರೂ. ಮೋಸ ಮಾಡಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ದೂರುದಾರ ಗೂಗಲ್ನಲ್ಲಿ ಹರ್ಬಲ್ ಪ್ರಾಡಕ್ಟ್ ಬಗ್ಗೆ ಹುಡುಕಾಟ ನಡೆಸುತ್ತಿದ್ದಾಗ ಟೆಲಿಗ್ರಾಂ ಖಾತೆಯ ಲಿಂಕ್ ಸಿಕ್ಕಿದ್ದು, ಅದರಲ್ಲಿ ಚಾಟ್ ಮಾಡಿದಾಗ ಸಾನ್ವಿ ಶೆಟ್ಟಿ ಎಂಬಾಕೆ ಸಂಪರ್ಕಕ್ಕೆ ಬಂದಿದ್ದಾಳೆ. ಆಕೆ ಟೆಲಿಗ್ರಾಂ ಮುಖೇನ ಕರೆನ್ಸಿ ಟ್ರೇಡಿಂಗ್ಗೆ ನೋಂದಣಿ ಮಾಡುವಂತೆ ತಿಳಿಸಿದ್ದಾಳೆ. ಆಕೆಯ ಮಾತನ್ನು ನಂಬಿ ದೂರುದಾರ 21,250 ರೂ. ಇನ್ವೆಸ್ಟ್ ಮಾಡಿದ್ದಾರೆ. ಬಳಿಕ ಹೂಡಿಕೆ ಹಣಕ್ಕೆ 2,550 ರೂ. ಲಾಭಾಂಶವನ್ನು ನೀಡಿದ್ದು, ಅದನ್ನು ವಿದ್ಡ್ರಾ ಮಾಡಿದ್ದಾರೆ. ಬಳಿಕ ಟೆಲಿಗ್ರಾಂ ಚಾನಲ್ಗೆ ಸೇರಿದ್ದು, ಅದರಲ್ಲಿ ಸೂಚಿಸಿದಂತೆ ಹಂತ ಹಂತವಾಗಿ 13,57,973 ರೂ. ಮೊತ್ತವನ್ನು ಹೂಡಿಕೆ ಮಾಡಿದ್ದಾರೆ. ಆದರೆ ಬಳಿಕ ಹಣವನ್ನು ಹಿಂಪಡೆಯಲು ಸಾಧ್ಯವಾಗದೇ ಇದ್ದಾಗ ತಾನು ಮೋಸ ಹೋಗಿರುವುದು ಅರಿವಾಗಿ ನಗರದ ಸಿನ್ ಪೊಲೀಸ್ ಠಾಣೆಗೆ ಓಡಿ ಹೋಗಿದ್ದಾರೆ.
Mangalore Currency Trading Scam, Man Loses Rs 13 Lakh Chasing Profit. Case has been registered at the cyber crime police station.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 03:05 pm
HK News Staffer
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm