ಬ್ರೇಕಿಂಗ್ ನ್ಯೂಸ್
21-12-20 03:36 pm Headline Karnataka News Network ಕ್ರೈಂ
ಹುಬ್ಬಳ್ಳಿ, ಡಿ.21 : ಪ್ರೀತಿ ವಿಷಯದಲ್ಲಿ ಹುಚ್ಚು ಹತ್ತಿಸಿಕೊಂಡ ಪ್ರೇಮಿಯೊಬ್ಬ ಯುವತಿಯ ಕುತ್ತಿಗೆಗೆ ತಲ್ವಾರ್ ಬೀಸಿದ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ನಡೆದಿದೆ.
ಪಾಗಲ್ ಪ್ರೇಮಿಯನ್ನು ಇಮ್ತಿಯಾಜ್ ಎಂದು ಗುರುತಿಸಲಾಗಿದೆ. ಈತ ಬೆಳ್ಳಂಬೆಳಗ್ಗೆ ಪ್ರೇಯಸಿಯ ಕೊಲೆಗೆ ಯತ್ನಿಸಿದ್ದಾನೆ. ಮಾಸ್ಕ್ ಹಾಕಿಕೊಂಡು ಬಂದು ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ.
ಕುಂದಗೋಳ ತಾಲೂಕಿನ ಕುಂಕುರ ಗ್ರಾಮದ ಆಟೋ ಚಾಲಕ ಇಮ್ತಿಯಾಜ್, ಕಳೆದ ಎರಡು ವರ್ಷದಿಂದ ದೇಶಪಾಂಡೆ ನಗರದ ಯುವತಿಯನ್ನು ಪ್ರೀತಿಸುತ್ತಿದ್ದನು. ಆದರೆ ಇತ್ತೀಚೆಗೆ ಯುವತಿ ಪ್ರೇಮಿಯಿಂದ ದೂರವಾಗಲು ಯತ್ನಿಸಿದ್ದಳು. ಈ ಹಿನ್ನೆಲೆಯಲ್ಲಿ ಕೋಪಗೊಂಡಿದ್ದ ಯುವಕ, ಯವತಿಯ ಕುತ್ತಿಗೆಗೆ ಮೂರು ಬಾರಿ ಹೊಡೆದಿದ್ದಾನೆ. ಈ ಮೂಲಕ ಇಮ್ತಿಯಾಜ್ ತನ್ನ ಪ್ರೇಮಿಯ ಹತ್ಯೆಗೆ ಯತ್ನಿಸಿದ್ದಾನೆ.
ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಮಂಜುನಾಥ ಎಂಬ ವ್ಯಕ್ತಿ ಯುವತಿಯ ರಕ್ಷಣೆ ಮಾಡಿದ್ದಾರೆ. ಯುವತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅರೋಪಿಯನ್ನ ಉಪನಗರ ಠಾಣೆಯ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm