ಬ್ರೇಕಿಂಗ್ ನ್ಯೂಸ್
21-12-20 03:36 pm Headline Karnataka News Network ಕ್ರೈಂ
ಹುಬ್ಬಳ್ಳಿ, ಡಿ.21 : ಪ್ರೀತಿ ವಿಷಯದಲ್ಲಿ ಹುಚ್ಚು ಹತ್ತಿಸಿಕೊಂಡ ಪ್ರೇಮಿಯೊಬ್ಬ ಯುವತಿಯ ಕುತ್ತಿಗೆಗೆ ತಲ್ವಾರ್ ಬೀಸಿದ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ನಡೆದಿದೆ.
ಪಾಗಲ್ ಪ್ರೇಮಿಯನ್ನು ಇಮ್ತಿಯಾಜ್ ಎಂದು ಗುರುತಿಸಲಾಗಿದೆ. ಈತ ಬೆಳ್ಳಂಬೆಳಗ್ಗೆ ಪ್ರೇಯಸಿಯ ಕೊಲೆಗೆ ಯತ್ನಿಸಿದ್ದಾನೆ. ಮಾಸ್ಕ್ ಹಾಕಿಕೊಂಡು ಬಂದು ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ.
ಕುಂದಗೋಳ ತಾಲೂಕಿನ ಕುಂಕುರ ಗ್ರಾಮದ ಆಟೋ ಚಾಲಕ ಇಮ್ತಿಯಾಜ್, ಕಳೆದ ಎರಡು ವರ್ಷದಿಂದ ದೇಶಪಾಂಡೆ ನಗರದ ಯುವತಿಯನ್ನು ಪ್ರೀತಿಸುತ್ತಿದ್ದನು. ಆದರೆ ಇತ್ತೀಚೆಗೆ ಯುವತಿ ಪ್ರೇಮಿಯಿಂದ ದೂರವಾಗಲು ಯತ್ನಿಸಿದ್ದಳು. ಈ ಹಿನ್ನೆಲೆಯಲ್ಲಿ ಕೋಪಗೊಂಡಿದ್ದ ಯುವಕ, ಯವತಿಯ ಕುತ್ತಿಗೆಗೆ ಮೂರು ಬಾರಿ ಹೊಡೆದಿದ್ದಾನೆ. ಈ ಮೂಲಕ ಇಮ್ತಿಯಾಜ್ ತನ್ನ ಪ್ರೇಮಿಯ ಹತ್ಯೆಗೆ ಯತ್ನಿಸಿದ್ದಾನೆ.
ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಮಂಜುನಾಥ ಎಂಬ ವ್ಯಕ್ತಿ ಯುವತಿಯ ರಕ್ಷಣೆ ಮಾಡಿದ್ದಾರೆ. ಯುವತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅರೋಪಿಯನ್ನ ಉಪನಗರ ಠಾಣೆಯ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm