ಬ್ರೇಕಿಂಗ್ ನ್ಯೂಸ್
21-12-20 03:36 pm Headline Karnataka News Network ಕ್ರೈಂ
ಹುಬ್ಬಳ್ಳಿ, ಡಿ.21 : ಪ್ರೀತಿ ವಿಷಯದಲ್ಲಿ ಹುಚ್ಚು ಹತ್ತಿಸಿಕೊಂಡ ಪ್ರೇಮಿಯೊಬ್ಬ ಯುವತಿಯ ಕುತ್ತಿಗೆಗೆ ತಲ್ವಾರ್ ಬೀಸಿದ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ನಡೆದಿದೆ.
ಪಾಗಲ್ ಪ್ರೇಮಿಯನ್ನು ಇಮ್ತಿಯಾಜ್ ಎಂದು ಗುರುತಿಸಲಾಗಿದೆ. ಈತ ಬೆಳ್ಳಂಬೆಳಗ್ಗೆ ಪ್ರೇಯಸಿಯ ಕೊಲೆಗೆ ಯತ್ನಿಸಿದ್ದಾನೆ. ಮಾಸ್ಕ್ ಹಾಕಿಕೊಂಡು ಬಂದು ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ.
ಕುಂದಗೋಳ ತಾಲೂಕಿನ ಕುಂಕುರ ಗ್ರಾಮದ ಆಟೋ ಚಾಲಕ ಇಮ್ತಿಯಾಜ್, ಕಳೆದ ಎರಡು ವರ್ಷದಿಂದ ದೇಶಪಾಂಡೆ ನಗರದ ಯುವತಿಯನ್ನು ಪ್ರೀತಿಸುತ್ತಿದ್ದನು. ಆದರೆ ಇತ್ತೀಚೆಗೆ ಯುವತಿ ಪ್ರೇಮಿಯಿಂದ ದೂರವಾಗಲು ಯತ್ನಿಸಿದ್ದಳು. ಈ ಹಿನ್ನೆಲೆಯಲ್ಲಿ ಕೋಪಗೊಂಡಿದ್ದ ಯುವಕ, ಯವತಿಯ ಕುತ್ತಿಗೆಗೆ ಮೂರು ಬಾರಿ ಹೊಡೆದಿದ್ದಾನೆ. ಈ ಮೂಲಕ ಇಮ್ತಿಯಾಜ್ ತನ್ನ ಪ್ರೇಮಿಯ ಹತ್ಯೆಗೆ ಯತ್ನಿಸಿದ್ದಾನೆ.
ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಮಂಜುನಾಥ ಎಂಬ ವ್ಯಕ್ತಿ ಯುವತಿಯ ರಕ್ಷಣೆ ಮಾಡಿದ್ದಾರೆ. ಯುವತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅರೋಪಿಯನ್ನ ಉಪನಗರ ಠಾಣೆಯ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm