ಬ್ರೇಕಿಂಗ್ ನ್ಯೂಸ್
29-05-25 01:13 pm HK News Desk ಕ್ರೈಂ
ಚಿಕ್ಕಮಗಳೂರು, ಮೇ 29 : ನವಜಾತ ಶಿಶು, ಹೆಣ್ಣು ಮಗುವನ್ನ ದಂಪತಿ, ಕಾರ್ಕಳ ಮೂಲದ ವ್ಯಕ್ತಿಯೊಬ್ಬರಿಗೆ ಮಾರಾಟ ಮಾಡಿ ಸಿಕ್ಕಿಬಿದ್ದು ಪೊಲೀಸರಿಗೆ ಅತಿಥಿಯಾದ ಘಟನೆ ಚಿಕ್ಕಮಗಳೂರಿನಲ್ಲಿ ಬೆಳಕಿಗೆ ಬಂದಿದೆ. ಎನ್.ಆರ್.ಪುರ ತಾಲೂಕಿನ ಹರಾವರಿ ಗ್ರಾಮದಲ್ಲಿ ಘಟನೆ ನಡೆದಿದ್ದು ಮಗು ಮಾರಿದ ರತ್ನ ಮತ್ತು ಸದಾನಂದ ದಂಪತಿ ಪೊಲೀಸರಿಗೆ ಅತಿಥಿಯಾಗಿದ್ದಾರೆ.
ಮಗು ಮಾರಾಟಕ್ಕೆ ಸಹಕರಿಸಿದ ನಿವೃತ್ತ ನರ್ಸ್, ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಕುಸುಮ ಕೂಡ ಬಂಧನ ಆಗಿದ್ದಾರೆ. ಕುಸುಮಾ ಅವರ ಸಹೋದರ ಕಾರ್ಕಳದ ರಾಘವೇಂದ್ರ ಎಂಬುವರಿಗೆ ಮಗುವನ್ನು ಮಾರಾಟ ಮಾಡಲಾಗಿತ್ತು. ಎರಡು ದಿನದ ಹಿಂದೆ ಜನಿಸಿದ್ದ ಮಗುವನ್ನ ದಂಪತಿ 1 ಲಕ್ಷಕ್ಕೆ ಮಾರಾಟ ಮಾಡಿದ್ದರು.

ವಿಷಯ ತಿಳಿದ ಎನ್.ಆರ್. ಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಣೆ ಮಾಡಿದ್ದು ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ನೀಡಿದ್ದಾರೆ. ರತ್ನ- ಸದಾನಂದ ದಂಪತಿಗೆ ಮೂವರು ಮಕ್ಕಳಿದ್ದು ಇಬ್ಬರನ್ನು ಇದೇ ರೀತಿ ಮಾರಾಟ ಮಾಡಿರೋ ಶಂಕೆಯಿದೆ. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.
Chikkamagaluru Couple Caught Selling Newborn to Karkala Man, Nurse nabbed in 1 Lakh Deal.
29-05-26 04:30 pm
HK News Staffer
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 03:05 pm
HK News Staffer
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm