ಬ್ರೇಕಿಂಗ್ ನ್ಯೂಸ್
29-05-25 01:13 pm HK News Desk ಕ್ರೈಂ
ಚಿಕ್ಕಮಗಳೂರು, ಮೇ 29 : ನವಜಾತ ಶಿಶು, ಹೆಣ್ಣು ಮಗುವನ್ನ ದಂಪತಿ, ಕಾರ್ಕಳ ಮೂಲದ ವ್ಯಕ್ತಿಯೊಬ್ಬರಿಗೆ ಮಾರಾಟ ಮಾಡಿ ಸಿಕ್ಕಿಬಿದ್ದು ಪೊಲೀಸರಿಗೆ ಅತಿಥಿಯಾದ ಘಟನೆ ಚಿಕ್ಕಮಗಳೂರಿನಲ್ಲಿ ಬೆಳಕಿಗೆ ಬಂದಿದೆ. ಎನ್.ಆರ್.ಪುರ ತಾಲೂಕಿನ ಹರಾವರಿ ಗ್ರಾಮದಲ್ಲಿ ಘಟನೆ ನಡೆದಿದ್ದು ಮಗು ಮಾರಿದ ರತ್ನ ಮತ್ತು ಸದಾನಂದ ದಂಪತಿ ಪೊಲೀಸರಿಗೆ ಅತಿಥಿಯಾಗಿದ್ದಾರೆ.
ಮಗು ಮಾರಾಟಕ್ಕೆ ಸಹಕರಿಸಿದ ನಿವೃತ್ತ ನರ್ಸ್, ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಕುಸುಮ ಕೂಡ ಬಂಧನ ಆಗಿದ್ದಾರೆ. ಕುಸುಮಾ ಅವರ ಸಹೋದರ ಕಾರ್ಕಳದ ರಾಘವೇಂದ್ರ ಎಂಬುವರಿಗೆ ಮಗುವನ್ನು ಮಾರಾಟ ಮಾಡಲಾಗಿತ್ತು. ಎರಡು ದಿನದ ಹಿಂದೆ ಜನಿಸಿದ್ದ ಮಗುವನ್ನ ದಂಪತಿ 1 ಲಕ್ಷಕ್ಕೆ ಮಾರಾಟ ಮಾಡಿದ್ದರು.

ವಿಷಯ ತಿಳಿದ ಎನ್.ಆರ್. ಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಣೆ ಮಾಡಿದ್ದು ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ನೀಡಿದ್ದಾರೆ. ರತ್ನ- ಸದಾನಂದ ದಂಪತಿಗೆ ಮೂವರು ಮಕ್ಕಳಿದ್ದು ಇಬ್ಬರನ್ನು ಇದೇ ರೀತಿ ಮಾರಾಟ ಮಾಡಿರೋ ಶಂಕೆಯಿದೆ. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.
Chikkamagaluru Couple Caught Selling Newborn to Karkala Man, Nurse nabbed in 1 Lakh Deal.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm