ಬ್ರೇಕಿಂಗ್ ನ್ಯೂಸ್
29-05-25 01:13 pm HK News Desk ಕ್ರೈಂ
ಚಿಕ್ಕಮಗಳೂರು, ಮೇ 29 : ನವಜಾತ ಶಿಶು, ಹೆಣ್ಣು ಮಗುವನ್ನ ದಂಪತಿ, ಕಾರ್ಕಳ ಮೂಲದ ವ್ಯಕ್ತಿಯೊಬ್ಬರಿಗೆ ಮಾರಾಟ ಮಾಡಿ ಸಿಕ್ಕಿಬಿದ್ದು ಪೊಲೀಸರಿಗೆ ಅತಿಥಿಯಾದ ಘಟನೆ ಚಿಕ್ಕಮಗಳೂರಿನಲ್ಲಿ ಬೆಳಕಿಗೆ ಬಂದಿದೆ. ಎನ್.ಆರ್.ಪುರ ತಾಲೂಕಿನ ಹರಾವರಿ ಗ್ರಾಮದಲ್ಲಿ ಘಟನೆ ನಡೆದಿದ್ದು ಮಗು ಮಾರಿದ ರತ್ನ ಮತ್ತು ಸದಾನಂದ ದಂಪತಿ ಪೊಲೀಸರಿಗೆ ಅತಿಥಿಯಾಗಿದ್ದಾರೆ.
ಮಗು ಮಾರಾಟಕ್ಕೆ ಸಹಕರಿಸಿದ ನಿವೃತ್ತ ನರ್ಸ್, ಕೊಪ್ಪ ತಾಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದ ಕುಸುಮ ಕೂಡ ಬಂಧನ ಆಗಿದ್ದಾರೆ. ಕುಸುಮಾ ಅವರ ಸಹೋದರ ಕಾರ್ಕಳದ ರಾಘವೇಂದ್ರ ಎಂಬುವರಿಗೆ ಮಗುವನ್ನು ಮಾರಾಟ ಮಾಡಲಾಗಿತ್ತು. ಎರಡು ದಿನದ ಹಿಂದೆ ಜನಿಸಿದ್ದ ಮಗುವನ್ನ ದಂಪತಿ 1 ಲಕ್ಷಕ್ಕೆ ಮಾರಾಟ ಮಾಡಿದ್ದರು.

ವಿಷಯ ತಿಳಿದ ಎನ್.ಆರ್. ಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಮಗುವನ್ನು ರಕ್ಷಣೆ ಮಾಡಿದ್ದು ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ನೀಡಿದ್ದಾರೆ. ರತ್ನ- ಸದಾನಂದ ದಂಪತಿಗೆ ಮೂವರು ಮಕ್ಕಳಿದ್ದು ಇಬ್ಬರನ್ನು ಇದೇ ರೀತಿ ಮಾರಾಟ ಮಾಡಿರೋ ಶಂಕೆಯಿದೆ. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.
Chikkamagaluru Couple Caught Selling Newborn to Karkala Man, Nurse nabbed in 1 Lakh Deal.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm