ಬ್ರೇಕಿಂಗ್ ನ್ಯೂಸ್
29-05-25 11:04 pm Mangalore Correspondent ಕ್ರೈಂ
ಮಂಗಳೂರು, ಮೇ 29 : ಕೋಮು ವೈಷಮ್ಯದ ಕೊಲೆ, ಗಲಾಟೆ ನಡುವೆಯೇ ಬಂಟ್ವಾಳದ ಹಿಂದೂ ಜಾಗರಣ ವೇದಿಕೆ ಮುಖಂಡನಿಗೆ ಜೈಷ್- ಇ -ಮೊಹಮ್ಮದ್ ಉಗ್ರ ಸಂಘಟನೆ ಹೆಸರಿನಲ್ಲಿ ಜೀವ ಬೆದರಿಕೆ ಬಂದಿದೆ. ಉರ್ದು ಭಾಷೆಯಲ್ಲಿ ವಾಟ್ಸ್ಅಪ್ ಮೂಲಕ ಆಡಿಯೋ ಮೆಸೇಜ್ ಬಂದಿದ್ದು, ಈ ಬಗ್ಗೆ ಬಂಟ್ವಾಳ ಪೊಲೀಸರಿಗೆ ದೂರು ನೀಡಲಾಗಿದೆ.
ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಎಂಬವರಿಗೆ ಬೆದರಿಕೆ ಬಂದಿದ್ದು ಹಿಂದಿಯಲ್ಲಿ ವಾಟ್ಸಪ್ ಮೆಸೇಜ್ ಬಂದಿದೆ. ಹಲವು ಹಿಂದೂ ಮುಖಂಡರ ಲಿಸ್ಟ್ ರೆಡಿ ಮಾಡಿದ್ದೇವೆ. ನಿನ್ನ ಹೆಸರು ಲಿಸ್ಟ್ ನಲ್ಲಿ ಮೊದಲಿಗಿದೆ. ನಿನ್ನ ಎಲ್ಲಾ ಚಲನವಲನಗಳನ್ನು ಗಮನಿಸುತ್ತಿದ್ದೇವೆ. ಕೊಲೆಯಾದ ಸುಹಾಸ್ ಶೆಟ್ಟಿ ಕೂಡಾ ನಮ್ಮ ಲಿಸ್ಟ್ ನಲ್ಲಿದ್ದ. ಆದರೆ ಯಾರೋ ಒಳ್ಳೆಯ ಜನ ಅವನನ್ನು ಕೊಂದು ಹಾಕಿದ್ದಾರೆ.


ನಿನ್ನ ಸ್ನೇಹಿತ ರಂಜಿತ್ ಎಂಬವನನ್ನು ಕೊಲ್ಲುತ್ತೇವೆ. ತಲೆಗೆ ಕಡಿದು ಸುಲಭವಾಗಿ ಕೊಲ್ಲುವುದಿಲ್ಲ. ಮೊದಲು ಆತನ ಕೈಕಾಲು ಕಡಿಯುತ್ತೇವೆ. ನಂತರ ತಲೆ ಕಡಿದು ದೆಹಲಿಯ ಮೈನ್ ಗೇಟ್ ನಲ್ಲಿ ನೇತಾಡಿಸುತ್ತೇವೆ. ನಾವು ದೆಹಲಿಗೆ ಬಂದು ತಲುಪಿಯಾಗಿದೆ. ನಿಮ್ಮ ಉಲ್ಟಾ ಲೆಕ್ಕಾಚಾರ ಸ್ಟಾರ್ಟ್ ಆಗಿದೆ. ನಿನ್ನನ್ನು ಹೇಗೆ ಕೊಲ್ಲುತ್ತೇವೆ ಎಂದು ಅಲ್ಲಾನಿಗು ಗೊತ್ತಿಲ್ಲ ಎಂದು ಬರೆದಿದ್ದಾರೆ.
ನಿನ್ನ ಕೊಂದ ರೀತಿ ಹೇಗಿರಬೇಕು ಅಂದ್ರೆ, ಅದನ್ನು ನೋಡಿ ಜನ ಕೊಲ್ಲುವ ವಿಧಾನವನ್ನೇ ಮರೆಯಲಿದ್ದಾರೆ. ಮುಸ್ಲಿಮರಿಗೆ ತೊಂದರೆ ಕೊಡೋದನ್ನು ಬಿಟ್ಟು ನಿನ್ನ ಬಗ್ಗೆ ಯೋಚಿಸು. ನಿಮ್ಮ ಪಾರ್ಟಿ ಅಥವಾ ಯಾವುದೇ ಮುಖಂಡರು ನಿಮ್ಮನ್ನು ರಕ್ಷಿಸಲು ಸಾಧ್ಯವಿಲ್ಲ. ನಿಮ್ಮ ಜೊತೆಗೆ ನಿಮ್ಮ ಮುಖಂಡರನ್ನು ಕೂಡ ಮುಗಿಸಲಾಗುವುದು. ಇದು ಜೈಶ್ ಮುಜಾಹಿದೀನ್ ಸಂಘಟನೆಯ ಸಂದೇಶ ಎಂದು ಜೀವ ಬೆದರಿಕೆ ಆಡಿಯೋದಲ್ಲಿ ಹೇಳಿದ್ದಾರೆ.
ಸಿರಿಯಾ ,ಪಾಕಿಸ್ತಾನ, ಅಫಘಾನಿಸ್ತಾನ, ಸೌದಿ ಅರೇಬಿಯಾದ ಮೊಬೈಲ್ ಸಂಖ್ಯೆಗಳಿಂದ ಮೆಸೇಜ್ ಬಂದಿದ್ದು ಇದರ ಹಿಂದೆ ಸ್ಥಳೀಯರೇ ಉಗ್ರರ ಸಂಪರ್ಕ ಇರುವವರು ಇದ್ದಾರೆ. ಇಲ್ಲದೇ ಇದ್ದರೆ ನಮ್ಮ ಮೊಬೈಲ್ ಸಂಖ್ಯೆ ಅವರಿಗೆ ಹೇಗೆ ತಿಳಿಯುತ್ತದೆ. ಈ ಬಗ್ಗೆ ಎನ್ಐಎ ತನಿಖೆಯಾದರೆ ಎಲ್ಲವೂ ಹೊರಬರುತ್ತದೆ ಎಂದು ಜೀವ ಬೆದರಿಕೆ ಬಗ್ಗೆ ಬಂಟ್ವಾಳ ಪೊಲೀಸರಿಗೆ ನೀಡಿದ ದೂರಿನಲ್ಲಿ ನರಸಿಂಹ ಮಾಣಿ ತಿಳಿಸಿದ್ದಾರೆ.
Mangalore Hindu Organization Leaders Receive Death Threats in the Name of Jaish e Mohammed, Message Says 'Only Allah Knows How We'll Kill You'
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm