ಬ್ರೇಕಿಂಗ್ ನ್ಯೂಸ್
31-05-25 10:47 pm Mangalore Correspondent ಕ್ರೈಂ
ಪುತ್ತೂರು, ಮೇ 31 : ಉಪ್ಪಿನಂಗಡಿಯ ಸಿನಾನ್ ಪೈಝಿ ಎಂಬ ಧರ್ಮಗುರು ಬಂಟ್ವಾಳ ಬಡಗಬೆಳ್ಳೂರು ಗ್ರಾಮದ ಕೊಳತ್ತಮಜಲು ಎಂಬಲ್ಲಿ ಧಾರ್ಮಿಕ ಆಚರಣೆ ಮುಗಿಸಿ, ಬೈಕಿನಲ್ಲಿ ಉಪ್ಪಿನಂಗಡಿಗೆ ತೆರಳುತ್ತಿದ್ದಾಗ ವ್ಯಕ್ತಿಯೊಬ್ಬ ಕಲ್ಲೆಸೆದು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಈ ಬಗ್ಗೆ ಶಮೀರ್ ಎಂಬವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಮೇ 29ರಂದು ಮಧ್ಯಾಹ್ನ ಘಟನೆ ನಡೆದಿದ್ದು ಉಪ್ಪಿನಂಗಡಿಯ ಮುಸ್ಲಿಂ ಧರ್ಮ ಗುರು ಸಿನಾನ್ ಪೈಝಿ ಎಂಬವರ ಮೇಲೆ ಹಲ್ಲೆ ಯತ್ನ ನಡೆದಿದ್ದು ಯುವಕ ಕಲ್ಲೆಸೆಯುವ ದೃಶ್ಯ ಸ್ಥಳೀಯ ಕಟ್ಟಡದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿನಾನ್ ಫೈಝಿ ತನ್ನ ಬೈಕಿನಲ್ಲಿ ತೆರಳುತ್ತಿದ್ದಾಗ ತೇಜಾಕ್ಷ ಎಂಬಾತನು ರಸ್ತೆ ಬದಿಯಿಂದ ಏಕಾಏಕಿ ಕಲ್ಲನ್ನು ಎತ್ತಿಕೊಂಡು ಸಿನಾನ್ ಪೈಝಿರವರ ಹಿಂಬದಿಯಿಂದ ಬಲವಾಗಿ ಎಸೆದಿರುತ್ತಾನೆ.
ಆರೋಪಿತ ಎಸೆದ ಕಲ್ಲು ಸಿನಾನ್ ಪೈಝಿ ತಲೆಗೆ ಬೀಳದೆ ಇದ್ದುದರಿಂದ ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಕ್ರ ನಂಬ್ರ : 58/2025 ಕಲಂ: 110 BNS ರಂತೆ ಪ್ರಕರಣ ದಾಖಲಿಸಲಾಗಿದೆ.
Muslim cleric Sinan Paizhi attacked with a stone while returning from a religious event near #Bantwal. FIR filed at Bantwal Rural PS after complaint by Shameer. #Mangalore #Bantwal #BreakingNews pic.twitter.com/Kmw1MqPVwE
— Headline Karnataka (@hknewsonline) May 31, 2025
Mangalore Bantwal Muslim Cleric Attacked with Stones While Riding Bike; Incident Caught on CCTV, FIR Filed in Bantwal.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm