ಬ್ರೇಕಿಂಗ್ ನ್ಯೂಸ್
03-06-25 08:01 pm Mangalore Correspondent ಕ್ರೈಂ
ಮಂಗಳೂರು, ಜೂನ್.3: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.
ಮೇ 1ರಂದು ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಜೊತೆ ಸೇರಿಕೊಂಡು ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆ ಮರೆಸಿಕೊಳ್ಳಲು ಸಹಾಯ ಮಾಡಿದ ಆರೋಪದಲ್ಲಿ ಬಜಪೆ ಶಾಂತಿಗುಡ್ಡೆ ನಿವಾಸಿ ಅಬ್ದುಲ್ ರಜಾಕ್ (59) ಬಂಧಿಸಲಾಗಿದೆ.
ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಪೈಕಿ ತನ್ನ ಮಗ ಮೊಹಮ್ಮದ್ ಮುಜಾಮ್ಮಿಲ್ ಮತ್ತು ಮಗಳ ಗಂಡ ನೌಷದ್ ವಾಮಂಜೂರು @ ಚೊಟ್ಟೆ ನೌಷದ್ ಹಾಗೂ ಇತರ ಆರೋಪಿಗಳ ಜೊತೆ ಸೇರಿ ತನ್ನ ಮನೆಯಲ್ಲಿ ಕೊಲೆಗೆ ಸಂಚು ರೂಪಿಸಲು ಮತ್ತು ಆರೋಪಿಗಳು ತಲೆಮರೆಸಿಕೊಳ್ಳಲು ಅಬ್ದುಲ್ ರಜಾಕ್ ಸಹಕರಿಸಿದ್ದನೆಂದು ಪೊಲೀಸರು ತಿಳಿಸಿದ್ದಾರೆ.
ಕೊಲೆ ಪ್ರಕರಣದ ತನಿಖೆ ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.
Mangalore Suhas Shetty Murder Case, Another Accused Arrested for Plotting the Crime at Home with Son and Son in law.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
23-01-26 11:44 am
Mangalore Correspondent
ಗಂಡ - ಹೆಂಡತಿ ಜಗಳ ; ಪುತ್ತೂರು ಕೋರ್ಟಿನಲ್ಲಿ ಜಡ್ಜ್...
22-01-26 02:55 pm
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm