ಬ್ರೇಕಿಂಗ್ ನ್ಯೂಸ್
08-06-25 02:58 pm Mangalore Correspondent ಕ್ರೈಂ
ಮಂಗಳೂರು, ಜೂನ್ 8 : ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿ ವ್ಯಕ್ತಿಯೋರ್ವರು 24 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ ತಿಂಗಳಲ್ಲಿ ಇನ್ಸ್ಟಾಗ್ರಾಂ ನೋಡುತ್ತಿದ್ದಾಗ ಆನ್ಲೈನ್ ಟ್ರೇಡಿಂಗ್, ಷೇರು ಮಾರುಕಟ್ಟೆ ಕುರಿತ ಲಿಂಕ್ ಕಂಡುಬಂದಿತ್ತು. ಅದನ್ನು ಕ್ಲಿಕ್ ಮಾಡಿದಾಗ ಶರೋನ್ ತ್ರಿವೇದಿ ಎಂಬ ಅಪರಿಚಿತ ವ್ಯಕ್ತಿಯ ಪರಿಚಯವಾಗಿದೆ. ಆತ ಷೇರು ಹೂಡಿಕೆಯ ಬಗ್ಗೆ ಮಾಹಿತಿ ನೀಡಿದ್ದ. ಬಳಿಕ ವಾಟ್ಸಾಪ್ ಮೂಲಕ ನಿರಂತರವಾಗಿ ಸಂಪರ್ಕದಲ್ಲಿದ್ದು ಹಣ ಹೂಡಿಕೆ ಮಾಡುವಂತೆ ಒತ್ತಾಯ ಮಾಡುತ್ತಿದ್ದ.
ಈ ನಡುವೆ, ಫೈರಯ್ಸ್ ಮಾರ್ಕೆಟ್ ಮತ್ತು ಝೆರೋದಾ ಎಂಬ ಟ್ರೇಡಿಂಗ್ ಕಂಪೆನಿಯಲ್ಲಿ ಹೂಡಿಕೆ ಮಾಡಲು ತಿಳಿಸಿದ್ದಾನೆ. ಆತನ ಮಾತನ್ನು ನಂಬಿದ್ದ ನಾನು ಎ.21ರಿಂದ ಮೇ 31ರ ವರೆಗೆ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ 24,22,077 ರೂ. ಹಣ ಪಾವತಿ ಮಾಡಿದ್ದೆ. ನಂತರದ ದಿನಗಳಲ್ಲಿ ಸ್ವಲ್ಪ ಹಣವನ್ನು ವಾಪಸ್ ನೀಡಿದ್ದು, ಇನ್ನುಳಿದ ಹಣವನ್ನು ಹಿಂತಿರುಗಿಸುವಂತೆ ಕೇಳಿದಾಗ ಟ್ಯಾಕ್ಸ್ ಹಣ ಹಾಗೂ ಕಮಿಷನ್ ಹಣವನ್ನು ಕಟ್ಟುವಂತೆ ಹೇಳಿದ್ದ. ಈ ಬಗ್ಗೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ಮೋಸ ಹೋಗಿರುವುದು ಅರಿವಾಗಿದೆ ಎಂದು ಹಣ ಕಳೆದುಕೊಂಡ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.
Man Loses rs 24 Lakh in Online Trading Scam After Clicking Instagram Link, Case Filed in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm