ಬ್ರೇಕಿಂಗ್ ನ್ಯೂಸ್
08-06-25 02:58 pm Mangalore Correspondent ಕ್ರೈಂ
ಮಂಗಳೂರು, ಜೂನ್ 8 : ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿ ವ್ಯಕ್ತಿಯೋರ್ವರು 24 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ ತಿಂಗಳಲ್ಲಿ ಇನ್ಸ್ಟಾಗ್ರಾಂ ನೋಡುತ್ತಿದ್ದಾಗ ಆನ್ಲೈನ್ ಟ್ರೇಡಿಂಗ್, ಷೇರು ಮಾರುಕಟ್ಟೆ ಕುರಿತ ಲಿಂಕ್ ಕಂಡುಬಂದಿತ್ತು. ಅದನ್ನು ಕ್ಲಿಕ್ ಮಾಡಿದಾಗ ಶರೋನ್ ತ್ರಿವೇದಿ ಎಂಬ ಅಪರಿಚಿತ ವ್ಯಕ್ತಿಯ ಪರಿಚಯವಾಗಿದೆ. ಆತ ಷೇರು ಹೂಡಿಕೆಯ ಬಗ್ಗೆ ಮಾಹಿತಿ ನೀಡಿದ್ದ. ಬಳಿಕ ವಾಟ್ಸಾಪ್ ಮೂಲಕ ನಿರಂತರವಾಗಿ ಸಂಪರ್ಕದಲ್ಲಿದ್ದು ಹಣ ಹೂಡಿಕೆ ಮಾಡುವಂತೆ ಒತ್ತಾಯ ಮಾಡುತ್ತಿದ್ದ.
ಈ ನಡುವೆ, ಫೈರಯ್ಸ್ ಮಾರ್ಕೆಟ್ ಮತ್ತು ಝೆರೋದಾ ಎಂಬ ಟ್ರೇಡಿಂಗ್ ಕಂಪೆನಿಯಲ್ಲಿ ಹೂಡಿಕೆ ಮಾಡಲು ತಿಳಿಸಿದ್ದಾನೆ. ಆತನ ಮಾತನ್ನು ನಂಬಿದ್ದ ನಾನು ಎ.21ರಿಂದ ಮೇ 31ರ ವರೆಗೆ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ 24,22,077 ರೂ. ಹಣ ಪಾವತಿ ಮಾಡಿದ್ದೆ. ನಂತರದ ದಿನಗಳಲ್ಲಿ ಸ್ವಲ್ಪ ಹಣವನ್ನು ವಾಪಸ್ ನೀಡಿದ್ದು, ಇನ್ನುಳಿದ ಹಣವನ್ನು ಹಿಂತಿರುಗಿಸುವಂತೆ ಕೇಳಿದಾಗ ಟ್ಯಾಕ್ಸ್ ಹಣ ಹಾಗೂ ಕಮಿಷನ್ ಹಣವನ್ನು ಕಟ್ಟುವಂತೆ ಹೇಳಿದ್ದ. ಈ ಬಗ್ಗೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ಮೋಸ ಹೋಗಿರುವುದು ಅರಿವಾಗಿದೆ ಎಂದು ಹಣ ಕಳೆದುಕೊಂಡ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.
Man Loses rs 24 Lakh in Online Trading Scam After Clicking Instagram Link, Case Filed in Mangalore.
24-06-25 05:23 pm
Bangalore Correspondent
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm