ಬ್ರೇಕಿಂಗ್ ನ್ಯೂಸ್
08-06-25 02:58 pm Mangalore Correspondent ಕ್ರೈಂ
ಮಂಗಳೂರು, ಜೂನ್ 8 : ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿ ವ್ಯಕ್ತಿಯೋರ್ವರು 24 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ ತಿಂಗಳಲ್ಲಿ ಇನ್ಸ್ಟಾಗ್ರಾಂ ನೋಡುತ್ತಿದ್ದಾಗ ಆನ್ಲೈನ್ ಟ್ರೇಡಿಂಗ್, ಷೇರು ಮಾರುಕಟ್ಟೆ ಕುರಿತ ಲಿಂಕ್ ಕಂಡುಬಂದಿತ್ತು. ಅದನ್ನು ಕ್ಲಿಕ್ ಮಾಡಿದಾಗ ಶರೋನ್ ತ್ರಿವೇದಿ ಎಂಬ ಅಪರಿಚಿತ ವ್ಯಕ್ತಿಯ ಪರಿಚಯವಾಗಿದೆ. ಆತ ಷೇರು ಹೂಡಿಕೆಯ ಬಗ್ಗೆ ಮಾಹಿತಿ ನೀಡಿದ್ದ. ಬಳಿಕ ವಾಟ್ಸಾಪ್ ಮೂಲಕ ನಿರಂತರವಾಗಿ ಸಂಪರ್ಕದಲ್ಲಿದ್ದು ಹಣ ಹೂಡಿಕೆ ಮಾಡುವಂತೆ ಒತ್ತಾಯ ಮಾಡುತ್ತಿದ್ದ.
ಈ ನಡುವೆ, ಫೈರಯ್ಸ್ ಮಾರ್ಕೆಟ್ ಮತ್ತು ಝೆರೋದಾ ಎಂಬ ಟ್ರೇಡಿಂಗ್ ಕಂಪೆನಿಯಲ್ಲಿ ಹೂಡಿಕೆ ಮಾಡಲು ತಿಳಿಸಿದ್ದಾನೆ. ಆತನ ಮಾತನ್ನು ನಂಬಿದ್ದ ನಾನು ಎ.21ರಿಂದ ಮೇ 31ರ ವರೆಗೆ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ 24,22,077 ರೂ. ಹಣ ಪಾವತಿ ಮಾಡಿದ್ದೆ. ನಂತರದ ದಿನಗಳಲ್ಲಿ ಸ್ವಲ್ಪ ಹಣವನ್ನು ವಾಪಸ್ ನೀಡಿದ್ದು, ಇನ್ನುಳಿದ ಹಣವನ್ನು ಹಿಂತಿರುಗಿಸುವಂತೆ ಕೇಳಿದಾಗ ಟ್ಯಾಕ್ಸ್ ಹಣ ಹಾಗೂ ಕಮಿಷನ್ ಹಣವನ್ನು ಕಟ್ಟುವಂತೆ ಹೇಳಿದ್ದ. ಈ ಬಗ್ಗೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ಮೋಸ ಹೋಗಿರುವುದು ಅರಿವಾಗಿದೆ ಎಂದು ಹಣ ಕಳೆದುಕೊಂಡ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.
Man Loses rs 24 Lakh in Online Trading Scam After Clicking Instagram Link, Case Filed in Mangalore.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm