ಬ್ರೇಕಿಂಗ್ ನ್ಯೂಸ್
08-06-25 02:58 pm Mangalore Correspondent ಕ್ರೈಂ
ಮಂಗಳೂರು, ಜೂನ್ 8 : ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ಮಾಡಿ ವ್ಯಕ್ತಿಯೋರ್ವರು 24 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ ತಿಂಗಳಲ್ಲಿ ಇನ್ಸ್ಟಾಗ್ರಾಂ ನೋಡುತ್ತಿದ್ದಾಗ ಆನ್ಲೈನ್ ಟ್ರೇಡಿಂಗ್, ಷೇರು ಮಾರುಕಟ್ಟೆ ಕುರಿತ ಲಿಂಕ್ ಕಂಡುಬಂದಿತ್ತು. ಅದನ್ನು ಕ್ಲಿಕ್ ಮಾಡಿದಾಗ ಶರೋನ್ ತ್ರಿವೇದಿ ಎಂಬ ಅಪರಿಚಿತ ವ್ಯಕ್ತಿಯ ಪರಿಚಯವಾಗಿದೆ. ಆತ ಷೇರು ಹೂಡಿಕೆಯ ಬಗ್ಗೆ ಮಾಹಿತಿ ನೀಡಿದ್ದ. ಬಳಿಕ ವಾಟ್ಸಾಪ್ ಮೂಲಕ ನಿರಂತರವಾಗಿ ಸಂಪರ್ಕದಲ್ಲಿದ್ದು ಹಣ ಹೂಡಿಕೆ ಮಾಡುವಂತೆ ಒತ್ತಾಯ ಮಾಡುತ್ತಿದ್ದ.
ಈ ನಡುವೆ, ಫೈರಯ್ಸ್ ಮಾರ್ಕೆಟ್ ಮತ್ತು ಝೆರೋದಾ ಎಂಬ ಟ್ರೇಡಿಂಗ್ ಕಂಪೆನಿಯಲ್ಲಿ ಹೂಡಿಕೆ ಮಾಡಲು ತಿಳಿಸಿದ್ದಾನೆ. ಆತನ ಮಾತನ್ನು ನಂಬಿದ್ದ ನಾನು ಎ.21ರಿಂದ ಮೇ 31ರ ವರೆಗೆ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ 24,22,077 ರೂ. ಹಣ ಪಾವತಿ ಮಾಡಿದ್ದೆ. ನಂತರದ ದಿನಗಳಲ್ಲಿ ಸ್ವಲ್ಪ ಹಣವನ್ನು ವಾಪಸ್ ನೀಡಿದ್ದು, ಇನ್ನುಳಿದ ಹಣವನ್ನು ಹಿಂತಿರುಗಿಸುವಂತೆ ಕೇಳಿದಾಗ ಟ್ಯಾಕ್ಸ್ ಹಣ ಹಾಗೂ ಕಮಿಷನ್ ಹಣವನ್ನು ಕಟ್ಟುವಂತೆ ಹೇಳಿದ್ದ. ಈ ಬಗ್ಗೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ಮೋಸ ಹೋಗಿರುವುದು ಅರಿವಾಗಿದೆ ಎಂದು ಹಣ ಕಳೆದುಕೊಂಡ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.
Man Loses rs 24 Lakh in Online Trading Scam After Clicking Instagram Link, Case Filed in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm