ಬ್ರೇಕಿಂಗ್ ನ್ಯೂಸ್
08-06-25 10:29 pm HK News Desk ಕ್ರೈಂ
ಫರೀದಾಬಾದ್, ಜೂನ್.8: ಎಂಬಿಬಿಎಸ್ ಡಿಗ್ರಿ ಪೂರೈಸಿದ್ದ ಡಾಕ್ಟರ್ ಒಬ್ಬ ತನ್ನನ್ನು ಕಾರ್ಡಿಯೋಲಜಿಸ್ಟ್ ಎಂದು ನಕಲಿ ಸರ್ಟಿಫಿಕೇಟ್ ರೆಡಿ ಹೇಳಿಕೊಂಡು ಖಾಸಗಿ ಆಸ್ಪತ್ರೆಗೆ ಸೇರಿಕೊಂಡಿದ್ದಲ್ಲದೆ, ಕೇವಲ ಎಂಟು ತಿಂಗಳಲ್ಲಿ 50ಕ್ಕೂ ಹೆಚ್ಚು ಹಾರ್ಟ್ ಆಪರೇಶನ್ ಮಾಡಿರುವ ಪ್ರಸಂಗ ಉತ್ತರ ಪ್ರದೇಶದ ಫರೀದಾಬಾದ್ ನಲ್ಲಿ ಬೆಳಕಿಗೆ ಬಂದಿದೆ.
ಪಂಕಜ್ ಮೋಹನ್ ಶರ್ಮಾ ಎಂಬಾತ ಈ ರೀತಿ ನಕಲಿ ಸರ್ಟಿಫಿಕೇಟ್ ಮಾಡಿಕೊಂಡು ಪೋಸು ಕೊಟ್ಟಾತ. ಕಳೆದ ಎಪ್ರಿಲ್ 11ರಂದು ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಸಂಜಯ್ ಗುಪ್ತಾ ಪೊಲೀಸರಿಗೆ ದೂರು ನೀಡಿ, ಪಂಕಜ್ ಶರ್ಮಾನ ವೈದ್ಯಕೀಯ ದಾಖಲೆ ಬಗ್ಗೆ ತನಿಖೆ ಮಾಡುವಂತೆ ಆಗ್ರಹ ಮಾಡಿದ್ದರು. ಇದರಂತೆ ಪೊಲೀಸರು ತನಿಖೆ ನಡೆಸಿದಾಗ, ವೈದ್ಯನ ನಕಲಿತನ ಬಯಲಾಗಿದೆ.
ತನಿಖೆಯ ಸಂದರ್ಭದಲ್ಲಿ ಪಂಕಜ್ ಶರ್ಮಾ ತನ್ನ ನೋಂದಣಿ ಸಂಖ್ಯೆ 2456 ಎಂದು ತಿಳಿಸಿದ್ದ. ಅದರ ಬಗ್ಗೆ ಶೋಧ ನಡೆಸಿದಾಗ, ಡಾ.ಪಂಕಜ್ ಮೋಹನ್ ಎಂಬ ಹೆಸರನ್ನು ಹೊಂದಿದ್ದ ಬೇರೆಯದ್ದೇ ಕಾರ್ಡಿಯೋಲಜಿಸ್ಟ್ ಒಬ್ಬರ ನೋಂದಣಿ ಸಂಖ್ಯೆಯಾಗಿತ್ತು. ಪಂಕಜ್ ಶರ್ಮಾ ಕೇವಲ ಜನರಲ್ ಫಿಸೀಶಿಯನ್ ಮಾತ್ರ ಆಗಿದ್ದು, ಆತನ ನೋಂದಣಿ ಸಂಖ್ಯೆ 28482 ಎಂಬುದಾಗಿತ್ತು. ಪಂಕಜ್ ಶರ್ಮಾ 2024ರ ಜುಲೈ ತಿಂಗಳಲ್ಲಿ ಮೆಡಿಟರ್ನಿಯಾ ಹಾಸ್ಪಿಟಲ್ ಅಧೀನದ ಫರೀದಾಬಾದ್ ನಲ್ಲಿರುವ ಬಾದ್ ಶಾ ಖಾನ್ ಸಿವಿಲ್ ಆಸ್ಪತ್ರೆಯಲ್ಲಿ ಕಾರ್ಡಿಯೋಲಜಿಸ್ಟ್ ಆಗಿ ಸೇರ್ಪಡೆಯಾಗಿದ್ದ. ಕಾರ್ಡಿಯೋಲಜಿ ಬಗ್ಗೆ ಕಲಿತಿರದಿದ್ದರೂ, ಕಾರ್ಡಿಯೋಲಜಿ ಎಂಡಿ ಮತ್ತು ಡಿಎನ್ ಬಿ ಎಂದು ತನ್ನ ಹೆಸರಿನೊಂದಿಗೆ ನಮೂದಿಸಿಕೊಂಡಿದ್ದ.
ನಕಲಿ ಡಾಕ್ಟರ್ ಬಗ್ಗೆ ಸುದ್ದಿಯಾಗುತ್ತಿದ್ದಂತೆ ರಿಯಲ್ ಡಾಕ್ಟರ್ ಡಾ.ಪಂಕಜ್ ಮೋಹನ್ ತನ್ನ ನೋದಣಿ ಸಂಖ್ಯೆಯನ್ನು ದುರುಪಯೋಗ ಮಾಡಿದ್ದಾಗಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ನಿಗೆ ದೂರು ನೀಡಿದ್ದಾರೆ. ಅಲ್ಲದೆ, ಆರೋಪಿತ ಪಂಕಜ್ ಶರ್ಮಾಗೆ ಲೀಗಲ್ ನೋಟೀಸ್ ಕೂಡ ನೀಡಿದ್ದಾರೆ. ಆಬಳಿಕ ಆಸ್ಪತ್ರೆಗೆ ಬರುತ್ತಿದ್ದ ರೋಗಿ ಮತ್ತು ಸಂಬಂಧಿಕರು ಕೂಡ ಪಂಕಜ್ ಶರ್ಮಾ ಸರ್ಟಿಫಿಕೇಟ್ ಬಗ್ಗೆ ಪ್ರಶ್ನೆ ಮಾಡುತ್ತಿದ್ದರು. ಪೊಲೀಸರು ಪ್ರಕರಣ ದಾಖಲಿಸಿದ ಬಳಿಕ ಆಸ್ಪತ್ರೆ ಆಡಳಿತ ಮಂಡಳಿಯೇ ಪಂಕಜ್ ಶರ್ಮಾನನ್ನು ತೆಗೆದು ಹಾಕಿತ್ತು.
A doctor with only an MBBS degree allegedly posed as a cardiologist and conducted over 50 heart procedures in eight months at Badshah Khan Civil Hospital in Faridabad.
22-01-26 10:27 pm
Bangalore Correspondent
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
22-01-26 10:16 pm
HK News Desk
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೇರಳ, ಕರ್ನಾಟಕ, ತಮ...
21-01-26 11:10 am
23-01-26 11:44 am
Mangalore Correspondent
ಗಂಡ - ಹೆಂಡತಿ ಜಗಳ ; ಪುತ್ತೂರು ಕೋರ್ಟಿನಲ್ಲಿ ಜಡ್ಜ್...
22-01-26 02:55 pm
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮ...
21-01-26 10:55 pm
ಸ್ವಚ್ಛತೆ, ತ್ಯಾಜ್ಯಮುಕ್ತ ಗ್ರಾಮ, ಪರಿಸರ ಸ್ನೇಹಿ ಆಡ...
21-01-26 06:18 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸಿಕ್ಕಿದ ಏಳು ಅಸ್ಥಿಪಂಜರಗ...
21-01-26 11:53 am
22-01-26 10:12 pm
Mangalore Correspondent
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm
Actor Kicha Sudeep, Fraud: ನಟ ಕಿಚ್ಚ ಸುದೀಪ್, ಮ...
20-01-26 07:51 pm
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm