ಬ್ರೇಕಿಂಗ್ ನ್ಯೂಸ್
12-06-25 12:31 pm HK News Desk ಕ್ರೈಂ
ಪಣಜಿ, ಜೂ 12 : ಬಕ್ರೀದ್ ಪಾರ್ಟಿಗೆ ಬರಲು ಹೇಳಿ ಮೂವರು ಅಪ್ರಾಪ್ತ ಬಾಲಕಿಯರನ್ನ ಕರೆಸಿ ಇಬ್ಬರು ಸ್ನೇಹಿತರೇ ಅತ್ಯಾಚಾರವೆಸಗಿರುವ ಘಟನೆ ಗೋವಾದಲ್ಲಿ ನಡೆದಿದೆ. ಮೂವರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹೋಟೆಲ್ ಮಾಲಕ, ಮ್ಯಾನೇಜರ್ ಸೇರಿ ನಾಲ್ವರನ್ನ ಬಂಧಿಸಲಾಗಿದೆ. ಜೂನ್ 8 ರಂದು ಈ ಘಟನೆ ನಡೆದಿದ್ದು, ಬಾಲಕಿಯರ ಪೋಷಕರು ಪೊಲೀಸರಿಗೆ ನಾಪತ್ತೆ ದೂರು ದಾಖಲಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ.
ಬಾಲಕಿಯರು 11, 13 ಮತ್ತು 15 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದ್ದು, ಅವರಲ್ಲಿ ಇಬ್ಬರು ಒಡಹುಟ್ಟಿದವರು. ಪೊಲೀಸರ ಪ್ರಕಾರ, ಬಾಲಕಿಯರಿಗೆ ಸೋಶಿಯಲ್ ಮೀಡಿಯಾದಲ್ಲಿ ಆರೋಪಿಗಳ ಪರಿಚಯವಾಗಿದ, ಪ್ರತಿನಿತ್ಯ ಚಾಟಿಂಗ್ ನಲ್ಲಿ ತೊಡಗಿಕೊಂಡಿದ್ದ ಬಾಲಕಿಯರಿಗೆ, ಬಕ್ರಿದ್ ಹಬ್ಬಕ್ಕೆ ಪಾರ್ಟಿ ಇದೆ ಮಸ್ತಿ ಮಾಡೋಣ ಬನ್ನಿ ಎಂದು ಆರೋಪಿಗಳು ಕರೆದಿದ್ದಾರೆ. ಪಾರ್ಟಿಗೆ ಹೋದ ಬಾಲಕಿಯರು ಮೋಜು ಮಸ್ತಿಯಲ್ಲಿ ತೊಡಗಿದ್ದು ನಂತರ ಸೋಶಿಯಲ್ ಮೀಡಿಯಾ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಒಳಗಾಗಿದ್ದಾರೆ.
ಪೊಲೀಸರು ನಾಪತ್ತೆಯಾಗಿದ್ದ ಬಾಲಕಿಯರನ್ನ ಹುಡುಕಲು ಹಲವಾರು ತಂಡಗಳನ್ನು ರಚಿಸಿದ್ದು ನಂತರ ಅದೇ ದಿನ ಕ್ಯಾಲಂಗುಟ್ ಬೀಚ್ನ ಹೋಟೆಲ್ ರೂಮ್ ನಲ್ಲಿ ಪತ್ತೆಯಾಗಿದ್ದಾರೆ. ಅತ್ಯಾಚಾರವೆಸಗಿದ ಆರೋಪಿಗಳಾದ ಅಲ್ತಾಫ್ (19) ಮತ್ತು ಓಂ (21)ನನ್ನ ಪೊಲೀಸರು ಲಾಕ್ ಮಾಡಿದ್ದಾರೆ.
ಪೊಲೀಸರ ಬಳಿ ಘಟನೆ ಬಗ್ಗೆ ಮಾಹಿತಿ ನೀಡಿರುವ ಬಾಲಕಿಯರು, ಇಬ್ಬರು ಆರೋಪಿಗಳು ಈದ್ ಆಚರಣೆಗೆಂದು ನಮ್ಮನ್ನ ಹೋಟೆಲಿಗೆ ಬರುವಂತೆ ಹೇಳಿದರು. ನಂತರ ಹೋಟೆಲ್ ರೂಮ್ ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಬಾಯಿಬಿಟ್ಟಿದ್ದಾರೆ.
ಇನ್ನು ಅಪ್ರಾಪ್ತ ಬಾಲಕಿಯರಿಗೆ ರೂಮ್ ಕೊಟ್ಟಿದ್ದನ್ನ ಪ್ರಶ್ನಿಸಿ ಹೋಟೆಲ್ ಮಾಲೀಕ ಮತ್ತು ಮ್ಯಾನೇಜರ್ ನನ್ನ ಪೊಲೀಸ್ರು ಬಂಧಿಸಿ ಗ್ರಹಚಾರ ಬಿಡಿಸಿದ್ದಾರೆ.
Three Minors Lured to Birthday Party, Later raped; Three Arrested in Goa including hotel owner. In a shocking incident reported from Goa, three underage girls were allegedly abused after being invited to a birthday celebration by acquaintances. The incident, which occurred on June 8, has led to the arrest of two young men and a hotel owner.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm