ಬ್ರೇಕಿಂಗ್ ನ್ಯೂಸ್
12-06-25 12:31 pm HK News Desk ಕ್ರೈಂ
ಪಣಜಿ, ಜೂ 12 : ಬಕ್ರೀದ್ ಪಾರ್ಟಿಗೆ ಬರಲು ಹೇಳಿ ಮೂವರು ಅಪ್ರಾಪ್ತ ಬಾಲಕಿಯರನ್ನ ಕರೆಸಿ ಇಬ್ಬರು ಸ್ನೇಹಿತರೇ ಅತ್ಯಾಚಾರವೆಸಗಿರುವ ಘಟನೆ ಗೋವಾದಲ್ಲಿ ನಡೆದಿದೆ. ಮೂವರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹೋಟೆಲ್ ಮಾಲಕ, ಮ್ಯಾನೇಜರ್ ಸೇರಿ ನಾಲ್ವರನ್ನ ಬಂಧಿಸಲಾಗಿದೆ. ಜೂನ್ 8 ರಂದು ಈ ಘಟನೆ ನಡೆದಿದ್ದು, ಬಾಲಕಿಯರ ಪೋಷಕರು ಪೊಲೀಸರಿಗೆ ನಾಪತ್ತೆ ದೂರು ದಾಖಲಿಸಿದ ನಂತರ ಘಟನೆ ಬೆಳಕಿಗೆ ಬಂದಿದೆ.
ಬಾಲಕಿಯರು 11, 13 ಮತ್ತು 15 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದ್ದು, ಅವರಲ್ಲಿ ಇಬ್ಬರು ಒಡಹುಟ್ಟಿದವರು. ಪೊಲೀಸರ ಪ್ರಕಾರ, ಬಾಲಕಿಯರಿಗೆ ಸೋಶಿಯಲ್ ಮೀಡಿಯಾದಲ್ಲಿ ಆರೋಪಿಗಳ ಪರಿಚಯವಾಗಿದ, ಪ್ರತಿನಿತ್ಯ ಚಾಟಿಂಗ್ ನಲ್ಲಿ ತೊಡಗಿಕೊಂಡಿದ್ದ ಬಾಲಕಿಯರಿಗೆ, ಬಕ್ರಿದ್ ಹಬ್ಬಕ್ಕೆ ಪಾರ್ಟಿ ಇದೆ ಮಸ್ತಿ ಮಾಡೋಣ ಬನ್ನಿ ಎಂದು ಆರೋಪಿಗಳು ಕರೆದಿದ್ದಾರೆ. ಪಾರ್ಟಿಗೆ ಹೋದ ಬಾಲಕಿಯರು ಮೋಜು ಮಸ್ತಿಯಲ್ಲಿ ತೊಡಗಿದ್ದು ನಂತರ ಸೋಶಿಯಲ್ ಮೀಡಿಯಾ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಒಳಗಾಗಿದ್ದಾರೆ.
ಪೊಲೀಸರು ನಾಪತ್ತೆಯಾಗಿದ್ದ ಬಾಲಕಿಯರನ್ನ ಹುಡುಕಲು ಹಲವಾರು ತಂಡಗಳನ್ನು ರಚಿಸಿದ್ದು ನಂತರ ಅದೇ ದಿನ ಕ್ಯಾಲಂಗುಟ್ ಬೀಚ್ನ ಹೋಟೆಲ್ ರೂಮ್ ನಲ್ಲಿ ಪತ್ತೆಯಾಗಿದ್ದಾರೆ. ಅತ್ಯಾಚಾರವೆಸಗಿದ ಆರೋಪಿಗಳಾದ ಅಲ್ತಾಫ್ (19) ಮತ್ತು ಓಂ (21)ನನ್ನ ಪೊಲೀಸರು ಲಾಕ್ ಮಾಡಿದ್ದಾರೆ.
ಪೊಲೀಸರ ಬಳಿ ಘಟನೆ ಬಗ್ಗೆ ಮಾಹಿತಿ ನೀಡಿರುವ ಬಾಲಕಿಯರು, ಇಬ್ಬರು ಆರೋಪಿಗಳು ಈದ್ ಆಚರಣೆಗೆಂದು ನಮ್ಮನ್ನ ಹೋಟೆಲಿಗೆ ಬರುವಂತೆ ಹೇಳಿದರು. ನಂತರ ಹೋಟೆಲ್ ರೂಮ್ ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಬಾಯಿಬಿಟ್ಟಿದ್ದಾರೆ.
ಇನ್ನು ಅಪ್ರಾಪ್ತ ಬಾಲಕಿಯರಿಗೆ ರೂಮ್ ಕೊಟ್ಟಿದ್ದನ್ನ ಪ್ರಶ್ನಿಸಿ ಹೋಟೆಲ್ ಮಾಲೀಕ ಮತ್ತು ಮ್ಯಾನೇಜರ್ ನನ್ನ ಪೊಲೀಸ್ರು ಬಂಧಿಸಿ ಗ್ರಹಚಾರ ಬಿಡಿಸಿದ್ದಾರೆ.
Three Minors Lured to Birthday Party, Later raped; Three Arrested in Goa including hotel owner. In a shocking incident reported from Goa, three underage girls were allegedly abused after being invited to a birthday celebration by acquaintances. The incident, which occurred on June 8, has led to the arrest of two young men and a hotel owner.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm