ಬ್ರೇಕಿಂಗ್ ನ್ಯೂಸ್
13-06-25 07:30 pm Mangalore Correspondent ಕ್ರೈಂ
ಮಂಗಳೂರು, ಜೂನ್.13: ನಗರದ ಯೆಯ್ಯಾಡಿಯ ಬಾರ್ ಒಂದರಲ್ಲಿ ಎರಡು ತಂಡಗಳ ಮಧ್ಯೆ ಕಿರಿಕ್ ಆಗಿ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೌಶಿಕ್ (32) ಎಂಬ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಜೂನ್ 6ರಂದು ಮಧ್ಯಾಹ್ನ ವೇಳೆಗೆ ಚೂರಿ ಇರಿತ ಘಟನೆ ನಡೆದಿತ್ತು.
ಆರೋಪಿಗಳು ಮತ್ತು ಸಂತ್ರಸ್ತ ಯುವಕ ಕೌಶಿಕ್ ಎಲ್ಲರೂ ಪರಿಚಯದವರೇ ಆಗಿದ್ದು, ಒಂದು ತಿಂಗಳ ಹಿಂದೆ ಇವರ ನಡುವೆ ಮಾತಿನ ಚಕಮಕಿ ಆಗಿತ್ತು. ಇದರ ಸಿಟ್ಟಿನಲ್ಲಿ ಮೊನ್ನೆ ಯೆಯ್ಯಾಡಿಯ ಬಾರ್ ನಲ್ಲಿದ್ದಾಗ ಪರಸ್ಪರ ಬೈದಾಡಿಕೊಂಡಿದ್ದರು. ಇದೇ ವೇಳೆ ಬಿಜೈ ನಿವಾಸಿಗಳಾದ ಬ್ರಿಜೇಶ್ ಮತ್ತು ಗಣೇಶ್ ಎಂಬಿಬ್ಬರು ಚೂರಿ ತಂದು ಕೌಶಿಕ್ ಹೊಟ್ಟೆಗೆ ಇರಿದಿದ್ದರು. ಕೂಡಲೇ ಆತನ ಜೊತೆಗಿದ್ದವರು ಕೌಶಿಕ್ ನನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದರು.
ಬ್ರಿಜೇಶ್ ಮತ್ತು ಕೌಶಿಕ್ ಮಧ್ಯೆ ಹಿಂದೆ ಗಲಾಟೆಯಾಗಿದ್ದು ಅದೇ ದ್ವೇಷದಲ್ಲಿ ಕುಡಿದ ಮತ್ತಿನಲ್ಲಿ ಇರಿತ ಘಟನೆಯಾಗಿತ್ತು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಬ್ರಿಜೇಶ್, ಗಣೇಶ್, ನಿತಿನ್ ಕುಮಾರ್ ಮತ್ತು ವಿನೋದ್ ಎಂಬವರನ್ನು ಬಂಧಿಸಿದ್ದು ಜೈಲಿಗೆ ಹಾಕಿದ್ದಾರೆ. ಈಗ ಯುವಕ ಮೃತಪಟ್ಟಿದ್ದರಿಂದ ಹಲ್ಲೆ ಕೃತ್ಯ ಕದ್ರಿ ಠಾಣೆಯಲ್ಲಿ ಕೊಲೆ ಪ್ರಕರಣವಾಗಿ ಬದಲಾಗಿದೆ.
A 32-year-old youth named Kaushik, who was stabbed during a clash at a bar in Yeyyadi on June 6, has succumbed to his injuries. The incident occurred following an argument between two groups who were known to each other.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm