ಬ್ರೇಕಿಂಗ್ ನ್ಯೂಸ್
13-06-25 07:30 pm Mangalore Correspondent ಕ್ರೈಂ
ಮಂಗಳೂರು, ಜೂನ್.13: ನಗರದ ಯೆಯ್ಯಾಡಿಯ ಬಾರ್ ಒಂದರಲ್ಲಿ ಎರಡು ತಂಡಗಳ ಮಧ್ಯೆ ಕಿರಿಕ್ ಆಗಿ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೌಶಿಕ್ (32) ಎಂಬ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಜೂನ್ 6ರಂದು ಮಧ್ಯಾಹ್ನ ವೇಳೆಗೆ ಚೂರಿ ಇರಿತ ಘಟನೆ ನಡೆದಿತ್ತು.
ಆರೋಪಿಗಳು ಮತ್ತು ಸಂತ್ರಸ್ತ ಯುವಕ ಕೌಶಿಕ್ ಎಲ್ಲರೂ ಪರಿಚಯದವರೇ ಆಗಿದ್ದು, ಒಂದು ತಿಂಗಳ ಹಿಂದೆ ಇವರ ನಡುವೆ ಮಾತಿನ ಚಕಮಕಿ ಆಗಿತ್ತು. ಇದರ ಸಿಟ್ಟಿನಲ್ಲಿ ಮೊನ್ನೆ ಯೆಯ್ಯಾಡಿಯ ಬಾರ್ ನಲ್ಲಿದ್ದಾಗ ಪರಸ್ಪರ ಬೈದಾಡಿಕೊಂಡಿದ್ದರು. ಇದೇ ವೇಳೆ ಬಿಜೈ ನಿವಾಸಿಗಳಾದ ಬ್ರಿಜೇಶ್ ಮತ್ತು ಗಣೇಶ್ ಎಂಬಿಬ್ಬರು ಚೂರಿ ತಂದು ಕೌಶಿಕ್ ಹೊಟ್ಟೆಗೆ ಇರಿದಿದ್ದರು. ಕೂಡಲೇ ಆತನ ಜೊತೆಗಿದ್ದವರು ಕೌಶಿಕ್ ನನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದರು.
ಬ್ರಿಜೇಶ್ ಮತ್ತು ಕೌಶಿಕ್ ಮಧ್ಯೆ ಹಿಂದೆ ಗಲಾಟೆಯಾಗಿದ್ದು ಅದೇ ದ್ವೇಷದಲ್ಲಿ ಕುಡಿದ ಮತ್ತಿನಲ್ಲಿ ಇರಿತ ಘಟನೆಯಾಗಿತ್ತು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಬ್ರಿಜೇಶ್, ಗಣೇಶ್, ನಿತಿನ್ ಕುಮಾರ್ ಮತ್ತು ವಿನೋದ್ ಎಂಬವರನ್ನು ಬಂಧಿಸಿದ್ದು ಜೈಲಿಗೆ ಹಾಕಿದ್ದಾರೆ. ಈಗ ಯುವಕ ಮೃತಪಟ್ಟಿದ್ದರಿಂದ ಹಲ್ಲೆ ಕೃತ್ಯ ಕದ್ರಿ ಠಾಣೆಯಲ್ಲಿ ಕೊಲೆ ಪ್ರಕರಣವಾಗಿ ಬದಲಾಗಿದೆ.
A 32-year-old youth named Kaushik, who was stabbed during a clash at a bar in Yeyyadi on June 6, has succumbed to his injuries. The incident occurred following an argument between two groups who were known to each other.
21-09-25 10:23 pm
HK News Desk
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm